Assembly Session: ಹೆಚ್ ಡಿ ರೇವಣ್ಣ ಕೈಯಲ್ಲಿ ನಿಂಬೆಹಣ್ಣು ಬದಲು ಕೊಬ್ಬರಿ ಕಂಡ ಸಿದ್ದರಾಮಯ್ಯ ಛೇಡಿಸಿದರು!

ಗುರುವಾರ ರೇವಣ್ಣ ಸದನಕ್ಕೆ ಆಗಮಿಸಿದಾಗ ಅವರ ಕೈಯಲ್ಲಿ ಎರಡು ಕೊಬ್ಬರಿಗಳಿದ್ದವು!

Assembly Session: ಹೆಚ್ ಡಿ ರೇವಣ್ಣ ಕೈಯಲ್ಲಿ ನಿಂಬೆಹಣ್ಣು ಬದಲು ಕೊಬ್ಬರಿ ಕಂಡ ಸಿದ್ದರಾಮಯ್ಯ ಛೇಡಿಸಿದರು!
|

Updated on: Jul 13, 2023 | 6:37 PM

ಬೆಂಗಳೂರು: ಜೆಡಿಎಸ್ ಪಕ್ಷದ ಶಾಸಕ ಹೆಚ್ ಡಿ ರೇವಣ್ಣ (HD Revanna) ಮಾತಾಡಲು ಎದ್ದು ನಿಂತಾಗೆಲ್ಲ ಒಂದು ಗಂಭೀರವಾದ ಸಮಸ್ಯೆಯನ್ನು ಸದನದ ಗಮನಕ್ಕೆ ತರುತ್ತಾರೆ. ಆದರೆ ಇಂದು ರೈತರ ಸಮಸ್ಯೆಯನ್ನು ಡೆಮೋ ಮಾಡುವ ಮೂಲಕ ಹೇಳಿವ ಪ್ರಯತ್ನ ಮಾಡಿದರು. ರೇವಣ್ಣ ಮಹಾನ್ ದೈವಭಕ್ತರು ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ ಮತ್ತು ಕೆಲ ನಂಬಿಕೆಗಳನ್ನು (ವಿರೋಧಿಗಳು ಮೂಢನಂಬಿಕೆ ಅನ್ನುತ್ತಾರೆ) ಅವರು ಪಾಲಿಸುತ್ತಾರೆ. ಕೈಯಲ್ಲಿ ಸದಾ ನಿಂಬೆಹಣ್ಣು (lemon) ಹಿಡಿದಿರುವುದನ್ನು ಎಲ್ಲರೂ ಗಮನಿಸಿದ್ದಾರೆ, ಗುರುವಾರ ಅವರು ಸದನಕ್ಕೆ ಆಗಮಿಸಿದಾಗ ಅವರ ಕೈಯಲ್ಲಿ ಎರಡು ಕೊಬ್ಬರಿಗಳಿದ್ದವು (coconuts)! ಅವರು ಅವುಗಳನ್ನು ಸದನಕ್ಕೆ ತಂದಿದ್ದು ರೈತರ ಸಮಸ್ಯೆಯನ್ನು ಪ್ರಸ್ತಾಪಿಸಲು, ಅದರೆ ಅವರು ಮಾಡಿದ್ದು ಸದನ ನಗುವಿಗೆ ಕಾರಣವಾಯಿತು. ಪ್ರಶ್ನೆಯೊಂದಕ್ಕೆ ಉತ್ತರ ನೀಡಲು ಎದ್ದು ನಿಂತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಏನ್ ರೇವಣ್ಣ ನಿಂಬೆಹಣ್ಣು ಬದಲಿಗೆ ಕೊಬ್ಬರಿ ಹಿಡಿದುಕೊಂಡು ಬಂದಿದ್ದೀಯಾ ಅಂತ ಹೇಳಿದಾಗ ಸದನ ನಗೆಗಡಲಲ್ಲಿ ಮುಳುಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು