ಸಿದ್ದರಾಮಯ್ಯ ತಿಲಕವಿಡುತ್ತಾರೆ, ಆದರೆ ಮಹಿಳೆಯರ ಹಾಗೆ ಹಣೆಯಲ್ಲಿ ದೊಡ್ಡದಾಗಿ ಬೊಟ್ಟಿಡಲ್ಲ: ಡಿಕೆ ಶಿವಕುಮಾರ್

ತನಗೆ ಸೌಗಂದಧಿಕ ರಾಜ ಪುಷ್ಪದ ಅಲರ್ಜಿ ಇದೆ, ಆ ಹೂವಿರುವ ಹಾರವನ್ನು ಹಾಕಲೇಕೂಡದು ಅಂತ ಸ್ಪಷ್ಟಪಡಿಸಿದ್ದೇನೆ ಎಂದ ಅವರು, ಇಂಥ ಪ್ರಶ್ನೆಗಳನ್ನು ಎಲ್ಲಿಂದ ಹೆಕ್ಕಿ ತರುತ್ತೀರಿ? ಕೆಲಸಗಳ ಬಗ್ಗೆ, ಹೊಟ್ಟೆಪಾಡಿನ ಬಗ್ಗೆ ಪ್ರಶ್ನೆ ಕೇಳಿ ಅಂತ ತಾಕೀತು ಮಾಡಿದರು.  

ಸಿದ್ದರಾಮಯ್ಯ ತಿಲಕವಿಡುತ್ತಾರೆ, ಆದರೆ ಮಹಿಳೆಯರ ಹಾಗೆ ಹಣೆಯಲ್ಲಿ ದೊಡ್ಡದಾಗಿ ಬೊಟ್ಟಿಡಲ್ಲ: ಡಿಕೆ ಶಿವಕುಮಾರ್
|

Updated on: Feb 03, 2024 | 1:33 PM

ಕಲಬುರಗಿ: ಡಿಕೆ ಶಿವಕುಮಾರ್ (DK Shivakumar) ಅವರು  ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (CM Siddaramaiah) ಯಾವತ್ತೂ ಬಿಟ್ಟುಕೊಡಲ್ಲ, ಇದೇ ಮಾತು ಸಿದ್ದರಾಮಯ್ಯಗೂ ಅನ್ವಯಿಸುತ್ತದೆ. ಅವರಿಬ್ಬರ ನಡುವೆ ಸೌಹಾರ್ದತೆ, ಆತ್ಮೀಯತೆ, ಸ್ನೇಹದ ಕೊರತೆಯಿದೆ ಅಂತ ಹೇಳೋದು ಸಾಧ್ಯವಿಲ್ಲ. ಇಂದು ಕಲಬುರಗಿಯಲ್ಲಿ (Kalaburagi) ಮಾಧ್ಯಮ ಪ್ರತಿನಿಧಿಗಳು, ಸಿದ್ದರಾಮಯ್ಯ ಆರತಿ ಬೆಳಗಿಸಿಕೊಳ್ಳುತ್ತಾರೆ ಆದರೆ ತಿಲಕ ಇಟ್ಟುಕೊಳ್ಳಲು ನಿತನಗೆ ಸೌಗಂದಧಿಕ ರಾಜ ಪುಷ್ಪದ ಅಲರ್ಜಿ ಇದೆ, ಆ ಹೂವಿರುವ ಹಾರವನ್ನು ಹಾಕಲೇಕೂಡದು ಅಂತ ಸ್ಪಷ್ಟಪಡಿಸಿದ್ದೇನೆ ಎಂದ ಅವರು, ಇಂಥ ಪ್ರಶ್ನೆಗಳನ್ನು ಎಲ್ಲಿಂದ ಹೆಕ್ಕಿ ತರುತ್ತೀರಿ? ಕೆಲಸಗಳ ಬಗ್ಗೆ, ಹೊಟ್ಟೆಪಾಡಿನ ಬಗ್ಗೆ ಪ್ರಶ್ನೆ ಕೇಳಿ ಅಂತ ತಾಕೀತು ಮಾಡಿದರು.  ರಾಕರಿಸುತ್ತಾರಲ್ಲ ಅಂತ ಕೇಳಿದಾಗ ಉಪ ಮುಖ್ಯಮಂತ್ರ ಕೂಡಲೇ ಸಿಡುಕಿದರು. ಅವರು ಯಾವತ್ತೂ ತಿಲಕವಿಟ್ಟುಕೊಳ್ಳಲು ನಿರಾಕರಿಸಿಲ್ಲ, ಹಾಗಂತ ಮಹಿಳೆಯರ ಹಾಗೆ ಅವರು ಹಣೆತುಂಬ ಕುಂಕುಮ ಹಚ್ಚಿಕೊಳ್ಳಲ್ಲ. ಅವರು ತಿಲಕವಿಡಲ್ಲ ಅಂತ ಯಾರು ಹೇಳಿದ್ದು? ಕೆಲ ಸಂದರ್ಭಗಳಲ್ಲಿ ಅಲರ್ಜಿಯ ಕಾರಣ ತಿಲಕವಿಡಲು ನಿರಾಕರಿಸಿರಬಹುದು ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ