ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸುತ್ತೂರು ಮಠದಲ್ಲಿ ಮಗುವಿನ ನಾಮಕರಣ ಸಮಾರಂಭದಲ್ಲಿ ಭಾಗವಹಿಸಿದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರ ಪುತ್ರಿಯ ಮಗುವಿಗೆ "ಚಂದ್ರಮತಿ" ಎಂದು ನಾಮಕರಣ ಮಾಡಿ ಆಶೀರ್ವದಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ಚಾಮರಾಜನಗರ ಜಿಲ್ಲೆ ಪ್ರವಾಸದಲ್ಲಿದ್ದಾರೆ.
ಚಾಮರಾಜನಗರ, ಏಪ್ರಿಲ್ 25: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಮರಾಜನಗರ (Chamrajnagar) ಜಿಲ್ಲೆ ಪ್ರವಾಸದಲ್ಲಿದ್ದಾರೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸುತ್ತೂರು ಮಠದಲ್ಲಿ ಸಿಎಂ ಸಿದ್ದರಾಮಯ್ಯ ಮಗುವಿಗೆ ನಾಮಕರಣ ಮಾಡಿದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಪುತ್ರ ಶಿವಶಂಕರಿ ಹಾಗೂ ಉಮಾಶಂಕರ್ ದಂಪತಿಯ ಮಗುವಿಗೆ ಚಂದ್ರಮತಿ ಎಂದು ನಾಮಕರಣ ಮಾಡಿದರು. ಚಂದ್ರಮತಿ ಎಂದು ಸೆಹರನ್ನಿಟ್ಟು ಆಶೀರ್ವದಿಸಿದರು.
Published on: Apr 25, 2025 11:27 AM
Latest Videos