ರೈತರ ಸಾಲಮನ್ನಾ ಬೇಡಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು
ನಿರಂತರ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ನೀರುಪಾಲಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕೆಂಬ ಕೂಗುಗಳು ಕೇಳಿಬರುತ್ತಿವೆ. ಈ ಸಂಬಂಧ ಕಲಬುರಿಗಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರೈತರಿಂದ ಸಾಲಮನ್ನಾ ಬೇಡಿಕೆ ವಿಚಾರದ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಪ್ರವಾಹದ ಪರಿಹಾರ ಕೊಡಲಿಲ್ಲ. ಎಷ್ಟೇ ಮನವಿ ಮಾಡಿದರೂ ಕೇಂದ್ರವರು ಅವರು ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಕೋರ್ಟ್ ಗೆ ಹೋಗಿ ತೆಗೆದುಕೊಂಡಿದ್ದೇವೆ. ಹೀಗಿರುವಾಗ ರೈತರ ಸಾಲದ ಬಗ್ಗೆ ಪರಿಶೀಲನೆ ಮಾಡುತ್ತೇನೆಂದು ಹೇಳಿ ಜಾರಿಕೊಡರು.
ಕಲಬುರಗಿ, (ಸೆಪ್ಟೆಂಬರ್ 17): ನಿರಂತರ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ನೀರುಪಾಲಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕೆಂಬ ಕೂಗುಗಳು ಕೇಳಿಬರುತ್ತಿವೆ. ಈ ಸಂಬಂಧ ಕಲಬುರಿಗಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರೈತರಿಂದ ಸಾಲಮನ್ನಾ ಬೇಡಿಕೆ ವಿಚಾರದ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಪ್ರವಾಹದ ಪರಿಹಾರ ಕೊಡಲಿಲ್ಲ. ಎಷ್ಟೇ ಮನವಿ ಮಾಡಿದರೂ ಕೇಂದ್ರವರು ಅವರು ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಕೋರ್ಟ್ ಗೆ ಹೋಗಿ ತೆಗೆದುಕೊಂಡಿದ್ದೇವೆ. ಹೀಗಿರುವಾಗ ರೈತರ ಸಾಲದ ಬಗ್ಗೆ ಪರಿಶೀಲನೆ ಮಾಡುತ್ತೇನೆಂದು ಹೇಳಿ ಜಾರಿಕೊಡರು.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

