ರೈತರ ಸಾಲಮನ್ನಾ ಬೇಡಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು
ನಿರಂತರ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ನೀರುಪಾಲಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕೆಂಬ ಕೂಗುಗಳು ಕೇಳಿಬರುತ್ತಿವೆ. ಈ ಸಂಬಂಧ ಕಲಬುರಿಗಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರೈತರಿಂದ ಸಾಲಮನ್ನಾ ಬೇಡಿಕೆ ವಿಚಾರದ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಪ್ರವಾಹದ ಪರಿಹಾರ ಕೊಡಲಿಲ್ಲ. ಎಷ್ಟೇ ಮನವಿ ಮಾಡಿದರೂ ಕೇಂದ್ರವರು ಅವರು ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಕೋರ್ಟ್ ಗೆ ಹೋಗಿ ತೆಗೆದುಕೊಂಡಿದ್ದೇವೆ. ಹೀಗಿರುವಾಗ ರೈತರ ಸಾಲದ ಬಗ್ಗೆ ಪರಿಶೀಲನೆ ಮಾಡುತ್ತೇನೆಂದು ಹೇಳಿ ಜಾರಿಕೊಡರು.
ಕಲಬುರಗಿ, (ಸೆಪ್ಟೆಂಬರ್ 17): ನಿರಂತರ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ನೀರುಪಾಲಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕೆಂಬ ಕೂಗುಗಳು ಕೇಳಿಬರುತ್ತಿವೆ. ಈ ಸಂಬಂಧ ಕಲಬುರಿಗಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರೈತರಿಂದ ಸಾಲಮನ್ನಾ ಬೇಡಿಕೆ ವಿಚಾರದ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಪ್ರವಾಹದ ಪರಿಹಾರ ಕೊಡಲಿಲ್ಲ. ಎಷ್ಟೇ ಮನವಿ ಮಾಡಿದರೂ ಕೇಂದ್ರವರು ಅವರು ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಕೋರ್ಟ್ ಗೆ ಹೋಗಿ ತೆಗೆದುಕೊಂಡಿದ್ದೇವೆ. ಹೀಗಿರುವಾಗ ರೈತರ ಸಾಲದ ಬಗ್ಗೆ ಪರಿಶೀಲನೆ ಮಾಡುತ್ತೇನೆಂದು ಹೇಳಿ ಜಾರಿಕೊಡರು.
Latest Videos
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ

