ರೈತರ ಸಾಲಮನ್ನಾ ಬೇಡಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

Updated on: Sep 17, 2025 | 2:35 PM

ನಿರಂತರ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ನೀರುಪಾಲಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕೆಂಬ ಕೂಗುಗಳು ಕೇಳಿಬರುತ್ತಿವೆ. ಈ ಸಂಬಂಧ ಕಲಬುರಿಗಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರೈತರಿಂದ ಸಾಲಮನ್ನಾ ಬೇಡಿಕೆ ವಿಚಾರದ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಪ್ರವಾಹದ ಪರಿಹಾರ ಕೊಡಲಿಲ್ಲ. ಎಷ್ಟೇ ಮನವಿ ಮಾಡಿದರೂ ಕೇಂದ್ರವರು ಅವರು ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಕೋರ್ಟ್ ಗೆ ಹೋಗಿ ತೆಗೆದುಕೊಂಡಿದ್ದೇವೆ. ಹೀಗಿರುವಾಗ ರೈತರ ಸಾಲದ ಬಗ್ಗೆ ಪರಿಶೀಲನೆ ಮಾಡುತ್ತೇನೆಂದು ಹೇಳಿ ಜಾರಿಕೊಡರು.

ಕಲಬುರಗಿ, (ಸೆಪ್ಟೆಂಬರ್ 17): ನಿರಂತರ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ನೀರುಪಾಲಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕೆಂಬ ಕೂಗುಗಳು ಕೇಳಿಬರುತ್ತಿವೆ. ಈ ಸಂಬಂಧ ಕಲಬುರಿಗಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರೈತರಿಂದ ಸಾಲಮನ್ನಾ ಬೇಡಿಕೆ ವಿಚಾರದ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಪ್ರವಾಹದ ಪರಿಹಾರ ಕೊಡಲಿಲ್ಲ. ಎಷ್ಟೇ ಮನವಿ ಮಾಡಿದರೂ ಕೇಂದ್ರವರು ಅವರು ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಕೋರ್ಟ್ ಗೆ ಹೋಗಿ ತೆಗೆದುಕೊಂಡಿದ್ದೇವೆ. ಹೀಗಿರುವಾಗ ರೈತರ ಸಾಲದ ಬಗ್ಗೆ ಪರಿಶೀಲನೆ ಮಾಡುತ್ತೇನೆಂದು ಹೇಳಿ ಜಾರಿಕೊಡರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More