ಬಿಜೆಪಿ ಸರ್ಕಾರದ ಹಗರಣಗಳ ಆರೋಪಪಟ್ಟಿಯನ್ನು ಸದನದಲ್ಲಿ ಓದಿದ ಸಿಎಂ ಸಿದ್ದರಾಮಯ್ಯ

ನಿಯತ್ತಿನಿಂದ ತೆರಿಗೆ ಪಾವತಿಸುವ ಕನ್ನಡಿಗರ ದುಡ್ಡು ಜನಪ್ರತಿನಿಧಿಗಳ ಅರಚಾಟ-ಕೂಗಾಟದಲ್ಲಿ ವೇಸ್ಟ್ ಅಗುತ್ತಿದೆ. ಸರ್ಕಾರದಲ್ಲಿ ಯಾರೇ ಇದ್ದರೂ ಹಗರಣಗಳ ಆರೋಪಗಳು ತಪ್ಪಿದ್ದಲ್ಲ. ಅವರು ಇವರ ಮೇಲೆ ಇವರು ಅವರ ಮೇಲೆ ಆರೋಪ ಮಾಡುವುದಕ್ಕೆ ಅಧಿವೇಶನ ನಡೆಸುವುದಾದರೆ ನಡೆಸದಿರುವುದೇ ಜನ ಪ್ರತಿನಿಧಿಗಳು ಕನ್ನಡಿಗರಿಗೆ ಮಾಡಬಹುದಾದ ದೊಡ್ಡ ಉಪಕಾರ.

ಬಿಜೆಪಿ ಸರ್ಕಾರದ ಹಗರಣಗಳ ಆರೋಪಪಟ್ಟಿಯನ್ನು ಸದನದಲ್ಲಿ ಓದಿದ ಸಿಎಂ ಸಿದ್ದರಾಮಯ್ಯ
|

Updated on: Jul 19, 2024 | 5:17 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸದನಕ್ಕೆ ತಯಾರಾಗಿ ಬಂದಿದ್ದರು. ಬಿಜೆಪಿ ಶಾಸಕರು ಸದನದ ಕಾರ್ಯಕಲಾಪದ ಸಮಯ ವೃಥಾ ಹಾಳು ಮಾಡುತ್ತಿದ್ದಾರೆ ಅಂತ ನಿನ್ನೆ ಹೇಳಿದ್ದ ಅವರಿಗೆ ಇವತ್ತೂ ಕೂಡ ಅವರು ಅದನ್ನು ಮುಂದುವರಿಸುವ ಅನುಮಾನವಿತ್ತು. ಹಾಗಾಗೇ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದವು ಎಂದು ಆರೋಪಿಸಲಾಗಿದ್ದ ಹಗರಣ ದೊಡ್ಡ ಲಿಸ್ಟ್ ರೆಡಿ ಮಾಡಿಕೊಂಡು ಬಂದಿದ್ದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ನಡೆದ ಹಗರಣ, ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನಡೆದ ಹಗರಣ, ಅರ್ ಅಶೋಕ ಕಂದಾಯ ಸಚಿವರಾಗಿದ್ದಾಗ ಅವರ ಇಲಾಖೆಯ ಹಗರಣ, ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣ ಹೀಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೊಂದಾಗಿ ಗಟ್ಟಿದ್ವನಿಯಲ್ಲಿ ಓದುತ್ತಾ ಹೋದಂತೆಲ್ಲ, ಬಿಜೆಪಿ ನಾಯಕರು ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಅಂತ ಕೂಗುವುದನ್ನು ಮುಂದುವರಿಸಿದರು. ಸಿಎಂ ಅಶೋಕ ಹೆಸರು ಹೇಳಿದಾಗ ಅವರು ನಮ್ಮದನ್ನೂ ಸಿಬಿಐಗೆ ಕೊಡಿ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಏಳೆಂಟು ಸಚಿವರನ್ನು ಈಗಲೇ ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಶಾಸಕರ ಆಗ್ರಹ

Follow us
ಸಿಂಗಾಪುರದಲ್ಲಿ ಪ್ರಧಾನಿ ಮೋದಿಯವರನ್ನು ನೋಡಲು ಮುಗಿಬಿದ್ದ ಭಾರತೀಯರು
ಸಿಂಗಾಪುರದಲ್ಲಿ ಪ್ರಧಾನಿ ಮೋದಿಯವರನ್ನು ನೋಡಲು ಮುಗಿಬಿದ್ದ ಭಾರತೀಯರು
ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ
ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ
ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ
ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್
ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!
ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!