ತಮ್ಮ ಕಾರಿನ ಮೇಲೆ ಕಾಗೆ ಕುಳಿತ ಪ್ರಸಂಗ ಸ್ಮರಿಸಿದ ಸಿದ್ದರಾಮಯ್ಯ, ಮೌಢ್ಯವನ್ನ ನಂಬಬೇಡಿ ಎಂದರು

ಸಾಧು ಶ್ರೀನಾಥ್​

Updated on: Jul 04, 2023 | 4:05 PM

ಚಾಮರಾಜನಗರಕ್ಕೆ ಹೋದ್ರೆ ಸಿಎಂ ಸ್ಥಾನ ಹೋಗುತ್ತೆ ಅಂತ ಹೇಳಿದ್ರು.. ನಾನು 12 ಸಾರಿ ಹೋಗಿದ್ದೇನೆ. ಇಂದು ಎರಡು ಬಾರಿ ಮುಖ್ಯಮಂತ್ರಿ ಆದೆ..

ತಮ್ಮ ಕಾರಿನ ಮೇಲೆ ಕಾಗೆ ಕುಳಿತ ಪ್ರಸಂಗ ಸ್ಮರಿಸಿದ ಸಿದ್ದರಾಮಯ್ಯ.. ಕಾಗೆ ಕುಳಿತ ಬಳಿಕವೂ 2 ಬಜೆಟ್ ಮಂಡಿಸಿ ಅಧಿಕಾರ ನಿರ್ವಹಿಸಿದೆ.. ಆದ್ದರಿಂದ ಮೌಢ್ಯವನ್ನ ನಂಬಬೇಡಿ ಎಂದ ಸಿಎಂ ಸಿದ್ದರಾಮಯ್ಯ.. ಇನ್ನು ಚಾಮರಾಜನಗರಕ್ಕೆ ಹೋದ್ರೆ ಸಿಎಂ ಸ್ಥಾನ ಹೋಗುತ್ತೆ ಅಂತ ಹೇಳಿದ್ರು.. ನಾನು 12 ಸಾರಿ ಹೋಗಿದ್ದೇನೆ. ಇಂದು ಎರಡು ಬಾರಿ ಮುಖ್ಯಮಂತ್ರಿ ಆದೆ..

ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು