ಸಾಲುಮರದ ತಿಮ್ಮಕ್ಕ ಕೊನೆ ಆಸೆ ಏನಾಗಿತ್ತು? ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃಕ್ಷಮಾತೆ, ಇಂದು (ನವೆಂಬರ್ 14) ಮಧ್ಯಾಹ್ನ 12ಗಂಟೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ಸಾಲುಮರದ ತಿಮ್ಮಕ್ಕನ ಅಂತಿಮ ದರ್ಶನ ಪಡೆದುಕೊಂಡರು.
ಬೆಂಗಳೂರು, (ನವೆಂಬರ್ 14): ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃಕ್ಷಮಾತೆ, ಇಂದು (ನವೆಂಬರ್ 14) ಮಧ್ಯಾಹ್ನ 12ಗಂಟೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ಸಾಲುಮರದ ತಿಮ್ಮಕ್ಕನ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಅವರೊಬ್ಬ ಪರಿಸರವಾದಿಯಾಗಿದ್ದರು. ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನಡೆಯುತ್ತೆ. ಇನ್ನು ತಿಮ್ಮಕ್ಕ ಅವರು ತಮ್ಮ ಕೊನೆ ಆಸೆಯನ್ನು ಪತ್ರದ ಮೂಲಕ ತಿಳಿಸಿದ್ದು, ಅದನ್ನು ಪರಿಶೀಲಿಸಿ ಅವರ ಆಸೆ ಈಡೇರಿಸುತ್ತೇವೆ. ಬೆಂಗಳೂರಿನಲ್ಲೊಂದು ತಿಮ್ಮಕ್ಕ ವಸ್ತು ಸಂಗ್ರಾಲಯ ಮಾಡಬೇಕೆಂದು ಅವರ ಕೊನೆ ಆಸೆಯ ಪತ್ರದಲ್ಲಿ ಎಂದು ಬಹಿರಂಗಪಡಿಸಿದರು.
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

