Video:ಕೆರಗೋಡು ಹನುಮ ಧ್ವಜ ಗಲಾಟೆ; ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ ‘ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಬಾವುಟ ಹಾರಿಸಿದ್ದರು. ಆದರೆ, ರಾಷ್ಟ್ರಧ್ವಜ ಹಾರಿಸಲು ನಾವು ಸೂಚಿಸಿದ್ದೇವೆ ಎಂದಿದ್ದಾರೆ.

Video:ಕೆರಗೋಡು ಹನುಮ ಧ್ವಜ ಗಲಾಟೆ; ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 28, 2024 | 5:38 PM

ಚಿತ್ರದುರ್ಗ, ಜ.28: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ ‘ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಬಾವುಟ ಹಾರಿಸಿದ್ದರು. ಆದರೆ, ರಾಷ್ಟ್ರಧ್ವಜ ಹಾರಿಸಲು ನಾವು ಸೂಚಿಸಿದ್ದೇವೆ ಎಂದಿದ್ದಾರೆ. ಇನ್ನು ಈ ಪ್ರಕರಣಕ್ಕೆ ವಿಪಕ್ಷ ನಾಯಕ ಆರ್​‘ ಅಶೋಕ ಕಿಡಿಕಾರಿದ್ದು, ‘ಸಿದ್ದರಾಮಯ್ಯ ರಾಮ, ಹನುಮ ವಿರೋಧಿ. ಈ ಹಿಂದೂಗಳ ವಿರೋಧಿ ಸರ್ಕಾರ ಉಳಿಯಬಾರದು. ಹನುಮಧ್ವಜ ಇಳಿಸೋಕೆ ದಾಖಲೆ ಸೃಷ್ಟಿ ಮಾಡಿಕೊಂಡಿದ್ದಾರೆ. ಹನುಮ ಹುಟ್ಟಿದ ನಾಡಲ್ಲಿ ಹನುಮನಿಗೆ ಈ ಸರ್ಕಾರ ಅವಮಾನ, ದ್ರೋಹ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಟೀಮ್ ಇಂಡಿಯಾ ವಿಜಯಯಾತ್ರೆ ವೇಳೆ ಪಾಕಿಸ್ತಾನ್ ಘೋಷಣೆ ಕೂಗಿದ ಫ್ಯಾನ್ಸ್..!
ಟೀಮ್ ಇಂಡಿಯಾ ವಿಜಯಯಾತ್ರೆ ವೇಳೆ ಪಾಕಿಸ್ತಾನ್ ಘೋಷಣೆ ಕೂಗಿದ ಫ್ಯಾನ್ಸ್..!
ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ