Video:ಕೆರಗೋಡು ಹನುಮ ಧ್ವಜ ಗಲಾಟೆ; ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ ‘ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಬಾವುಟ ಹಾರಿಸಿದ್ದರು. ಆದರೆ, ರಾಷ್ಟ್ರಧ್ವಜ ಹಾರಿಸಲು ನಾವು ಸೂಚಿಸಿದ್ದೇವೆ ಎಂದಿದ್ದಾರೆ.
ಚಿತ್ರದುರ್ಗ, ಜ.28: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ ‘ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಬಾವುಟ ಹಾರಿಸಿದ್ದರು. ಆದರೆ, ರಾಷ್ಟ್ರಧ್ವಜ ಹಾರಿಸಲು ನಾವು ಸೂಚಿಸಿದ್ದೇವೆ ಎಂದಿದ್ದಾರೆ. ಇನ್ನು ಈ ಪ್ರಕರಣಕ್ಕೆ ವಿಪಕ್ಷ ನಾಯಕ ಆರ್‘ ಅಶೋಕ ಕಿಡಿಕಾರಿದ್ದು, ‘ಸಿದ್ದರಾಮಯ್ಯ ರಾಮ, ಹನುಮ ವಿರೋಧಿ. ಈ ಹಿಂದೂಗಳ ವಿರೋಧಿ ಸರ್ಕಾರ ಉಳಿಯಬಾರದು. ಹನುಮಧ್ವಜ ಇಳಿಸೋಕೆ ದಾಖಲೆ ಸೃಷ್ಟಿ ಮಾಡಿಕೊಂಡಿದ್ದಾರೆ. ಹನುಮ ಹುಟ್ಟಿದ ನಾಡಲ್ಲಿ ಹನುಮನಿಗೆ ಈ ಸರ್ಕಾರ ಅವಮಾನ, ದ್ರೋಹ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
