ಕುಮಾರಸ್ವಾಮಿ ಏನನ್ನೋ ಹೇಳಿದಾಕ್ಷಣ ಬಂದು ಕೇಳ್ತೀರಲ್ಲ ಅಂತ ಮಾಧ್ಯಮದವರ ಮೇಲೆ ರೇಗಿದ ಸಿದ್ದರಾಮಯ್ಯ

ಕುಮಾರಸ್ವಾಮಿ ಏನನ್ನೋ ಹೇಳಿದಾಕ್ಷಣ ಬಂದು ಕೇಳ್ತೀರಲ್ಲ ಅಂತ ಮಾಧ್ಯಮದವರ ಮೇಲೆ ರೇಗಿದ ಸಿದ್ದರಾಮಯ್ಯ
|

Updated on: Nov 18, 2023 | 2:12 PM

ಮೈಸೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವಿವೇಕಾನಂದ ಯಾರು ಅಂತ ಗೊತ್ತಿಲ್ಲದೆ ಏನೆಲ್ಲ ಮಾತಾಡಬೇಡಿ, ವಿವೇಕಾನಂದ ಅನ್ನೋರು ಮೈಸೂರಿನ ಬ್ಲಾಕ್ ಶಿಕ್ಷಣಾಧಿಕಾರಿ ಮತ್ತು ಈಗ ಪ್ರಶ್ನೆಯಲ್ಲಿರುವ ವಿವೇಕಾನಂದನಿಗೆ ವರ್ಗಾ ಆಗಿರೋದು ವಿವಿ ಪುರಂಗೆ, ಮತ್ತು ಅದಿರೋದು ಚಾಮರಾಜ ಕ್ಷೇತ್ರದಲ್ಲಿ, ಆ ಕ್ಷೇತ್ರದ ಶಾಸಕ ಹರೀಶ್ ಗೌಡ ಆಗಿರೋದ್ರಿಂದ ಈ ಪ್ರಶ್ನೆಯನ್ನು ಅವರನ್ನೇ ಕೇಳಿ ಎಂದು ಹೇಳುತ್ತಾರೆ.

ಮೈಸೂರು: ತನ್ನ ಮತ್ತು ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ನಡುವೆ ನಡೆದ ಸಂಭಾಷಣೆ ವರ್ಗಾವಣೆಗಳಿಗೆ ಸಂಬಂಧಿಸಿದ್ದು, ಸಂಭಾಷಣೆಯಲ್ಲಿ ಯತೀಂದ್ರ ಉಲ್ಲೇಖಿಸಿದ ವಿವೇಕಾನಂದ (Vivekananda) ಎಂಬ ವ್ಯಕ್ತಿಯ ಟ್ರಾನ್ ಫರ್ ಆಗಿದೆ, ವರ್ಗಾವಣೆ ಧಂದೆ ನಡೆಯುತ್ತಿದೆ ಅನ್ನೋದಿಕ್ಕೆ ಬೇರೆ ಸಾಕ್ಷಿ ಬೇಕಾ ಅಂತ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಟ್ವೀಟ್ ಮೂಲಕ ಮಾಡಿರುವ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಇಂದು ಮೈಸೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವಿವೇಕಾನಂದ ಯಾರು ಅಂತ ಗೊತ್ತಿಲ್ಲದೆ ಏನೆಲ್ಲ ಮಾತಾಡಬೇಡಿ, ವಿವೇಕಾನಂದ ಅನ್ನೋರು ಮೈಸೂರಿನ ಬ್ಲಾಕ್ ಶಿಕ್ಷಣಾಧಿಕಾರಿ ಮತ್ತು ಈಗ ಪ್ರಶ್ನೆಯಲ್ಲಿರುವ ವಿವೇಕಾನಂದನಿಗೆ ವರ್ಗಾ ಆಗಿರೋದು ವಿವಿ ಪುರಂಗೆ, ಮತ್ತು ಅದಿರೋದು ಚಾಮರಾಜ ಕ್ಷೇತ್ರದಲ್ಲಿ, ಆ ಕ್ಷೇತ್ರದ ಶಾಸಕ ಹರೀಶ್ ಗೌಡ ಆಗಿರೋದ್ರಿಂದ ಈ ಪ್ರಶ್ನೆಯನ್ನು ಅವರನ್ನೇ ಕೇಳಿ ಎಂದು ಹೇಳುತ್ತಾರೆ. ಕುಮಾರಸ್ವಾಮಿ ಏನೋ ಹೇಳಿದಾಕ್ಷಣ ಅಥವಾ ಟ್ವೀಟ್ ಮಾಡಿದಾಕ್ಷಣ ಯಾವುದೇ ಯೋಚನೆ ಮಾಡದೆ ಬಂದು ಪ್ರಶ್ನೆ ಕೇಳ್ತೀರಲ್ಲ ಅಂತ ಮಾಧ್ಯಮದವರ ಮೇಲೆ ಅವರು ರೇಗಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ