AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರ ಪ್ರತಿಭಟನೆ: ಅಡ್ಡ ಗೋಡೆ ಮೇಲೆ ದೀಪವಿಟ್ಟ ಸಿಎಂ ಸಿದ್ದರಾಮಯ್ಯ

ಕಬ್ಬು ಬೆಳೆಗಾರರ ಪ್ರತಿಭಟನೆ: ಅಡ್ಡ ಗೋಡೆ ಮೇಲೆ ದೀಪವಿಟ್ಟ ಸಿಎಂ ಸಿದ್ದರಾಮಯ್ಯ

ರಮೇಶ್ ಬಿ. ಜವಳಗೇರಾ
|

Updated on:Nov 06, 2025 | 5:20 PM

Share

ಪ್ರತಿ ಕ್ವಿಂಟಲ್​​ಗೆ 3500 ರೂ. ನೀಡಬೇಕೆಂದು ಕಳೆದ 8 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಇದನ್ನು ಸರ್ಕಾರವೂ ಸಹ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಇಂದಿನ ಸಚಿವ ಸಂಪುಟದಲ್ಲೂ ಭಾರೀ ಚರ್ಚೆಯಾಗಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬೊಟ್ಟು ತೋರಿಸಿ ಕೈ ತೊಳೆದುಕೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ, ಯಾವುದೇ ಪರಿಹಾರ ಹುಡುಕದೇ ಅಡ್ಡ ಗೋಡೆ ಮೇಲೆ ದೀಪವಿಟ್ಟಿದ್ದಾರೆ. ಹಾಗಾದ್ರೆ, ಸಿಎಂ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಕೇಳಿ.

ಬೆಂಗಳೂರು, (ನವೆಂಬರ್ 06): ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ಅದರಲ್ಲೂ ಬೆಳಗಾವಿಯಲ್ಲಿ ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಕ್ವಿಂಟಲ್​​ಗೆ 3500 ರೂ. ನೀಡಬೇಕೆಂದು ಕಳೆದ 8 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಇದನ್ನು ಸರ್ಕಾರವೂ ಸಹ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಇಂದಿನ ಸಚಿವ ಸಂಪುಟದಲ್ಲೂ ಭಾರೀ ಚರ್ಚೆಯಾಗಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬೊಟ್ಟು ತೋರಿಸಿ ಕೈ ತೊಳೆದುಕೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ, ಯಾವುದೇ ಪರಿಹಾರ ಹುಡುಕದೇ ಅಡ್ಡ ಗೋಡೆ ಮೇಲೆ ದೀಪವಿಟ್ಟಿದ್ದಾರೆ. ಹಾಗಾದ್ರೆ, ಸಿಎಂ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಕೇಳಿ.

Published on: Nov 06, 2025 05:19 PM