ಮೈಲಾರಿ ಹೊಟೇಲ್​​ನಲ್ಲಿ ಬಿಸಿ ಬಿಸಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

Updated on: Jul 29, 2024 | 1:00 PM

ಇದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಕೆಎಸ್​ಆರ್​​​​ ಡ್ಯಾಂಗೆ ಬಾಗಿನ ನೀಡಲು ಬಂದಿದ್ದಾರೆ. ಈ ವೇಳೆ ದಾರಿಯಲ್ಲಿ ಮೈಲಾರಿ ಹೊಟೇಲ್​​ಗೆ ಬಂತು ದೋಸೆ ತಿಂದಿದ್ದಾರೆ. ಪ್ರತಿ ಬಾರಿ ಸಿದ್ದರಾಮಯ ಮೈಸೂರಿಗೆ ಬಂದಾಗ ಇಲ್ಲಿಯೇ ತಿಂಡಿ ಮಾಡುತ್ತಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ಮೈಲಾರಿ ಹೊಟೇಲ್​ಗೆ ಬಂದು ದೋಸೆ ತಿಂದಿದ್ದಾರೆ. ಸಾಮಾನ್ಯರಂತೆ ಎಲ್ಲರ ಜತೆಗೆ ಕೂತು ದೋಸೆ ತಿಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಬಂದಾಗಲೆಲ್ಲ ಮೈಲಾರಿ ಹೊಟೇಲ್​​ನಲ್ಲಿ ಬ್ರೇಕ್​ಫಾಸ್ಟ್ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯ ಜತೆಗೆ ಅವರ ಬೆಂಗಲಿಗರು ಕೂಡ ಅವರಿಗೆ ಸಾಥ್​​​ ನೀಡಿದರು. ಸಚಿವ ಚೆಲುವರಾಯಸ್ವಾಮಿ ಕೂಡ ಮೈಲಾರಿ ಹೊಟೇಲ್​​ನಲ್ಲಿ ತಿಂಡಿ ಮಾಡಿದ್ದಾರೆ. ತಿಂಡಿ ಸೇವಿಸಿ ಅಲ್ಲಿಂದ ಸಿಎಂ ಸಿದ್ದರಾಮಯ್ಯ ಕೆಎಸ್​​ಆರ್​​​ ಡ್ಯಾಂಗೆ ಬಾಗಿನ ಅರ್ಪಿಸಲು ಹೋಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More