ನನ್ನ ಮಗ ಮತ್ತು ನನ್ನನ್ನು ಸಹಕಾರ ಕ್ಷೇತ್ರದಿಂದ ದೂರ ಮಾಡುವ ಪ್ರಯತ್ನ ಸಿದ್ದರಾಮಯ್ಯ ನಡೆಸಿದ್ದಾರೆ: ಜಿಟಿ ದೇವೇಗೌಡ, ಜೆಡಿಎಸ್ ಶಾಸಕ

ಸಿದ್ದರಾಮಯ್ಯ ಏನೇ ಮಾಡಿದರೂ ಸಹಕಾರಿಗಳು ತಮ್ಮ ಜೊತೆ ಇದ್ದಾರೆ, ಇನ್ನಾರು ತಿಂಗಳಲ್ಲಿ ಚುನಾವಣೆ ನಡೆಸಿದರೆ ಅವರು ಪುನಃ ತಮ್ಮನ್ನೇ ಆಯ್ಕೆ ಮಾಡುತ್ತಾರೆ ಎಂದು ಹೇಳಿದರು. ಜನರ ಅಭಿವೃದ್ಧಿಗಾಗಿ ಸಹಕಾರ ಮತ್ತು ಸಹಕಾರ ಕ್ಷೇತ್ರದ ಅಭಿವೃದ್ಧಿಗಾಗಿ ತಾನು ಎಂದು ಜಿಟಿ ದೇವೇಗೌಡ ಹೇಳಿದರು.

ನನ್ನ ಮಗ ಮತ್ತು ನನ್ನನ್ನು ಸಹಕಾರ ಕ್ಷೇತ್ರದಿಂದ ದೂರ ಮಾಡುವ ಪ್ರಯತ್ನ ಸಿದ್ದರಾಮಯ್ಯ ನಡೆಸಿದ್ದಾರೆ: ಜಿಟಿ ದೇವೇಗೌಡ, ಜೆಡಿಎಸ್ ಶಾಸಕ
|

Updated on:Nov 14, 2023 | 11:31 AM

ಮೈಸೂರು: ಜೆಡಿಎಸ್ ಪಕ್ಷದ ನಾಯಕ ಜಿಟಿ ದೇವೇಗೌಡ (GT Devegowda) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ನೇಹಿತರೋ ಇಲ್ಲ ವೈರಿಗಳೋ ಅಂತ ಅರ್ಥಮಾಡಿಕೊಳ್ಳುವುದು ಕಷ್ಟ ಮಾರಾಯ್ರೇ. ಮುಖ್ಯಮಂತ್ರಿಯನ್ನು ಗೌಡರು ಒಮ್ಮೆ ಹಾಡಿ ಹೊಗಳಿದರೆ ಮತ್ತೊಮ್ಮೆ ಪಕ್ಕಾ ವೈರಿಯಂತೆ ಮಾತಾಡುತ್ತಾರೆ. ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜಿಟಿಡಿ, ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ತನ್ನನ್ನು ಹಾಗೂ ತಮ್ಮ ಪುತ್ರ ಹರೀಶ್ ಗೌಡರನ್ನು (Harish Gowda) ಕ್ಷೇತ್ರದಿಂದ ದೂರ ಸರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು. ಹಿಂದೆ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆಗಿದ್ದಾಗ ಗೌಡರನ್ನು ಸಹಕಾರ ಕ್ಷೇತ್ರದ ಮಹಾಮಂಡಲದಿಂದ ತೆಗೆದುಹಾಕಿದ್ದರಂತೆ. ಈಗ ಹರೀಶ್ ಗೌಡರನ್ನು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿಂದ ತೆಗೆಸುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ಹೇಳಿದರು. ಸಿದ್ದರಾಮಯ್ಯ ಏನೇ ಮಾಡಿದರೂ ಸಹಕಾರಿಗಳು ತಮ್ಮ ಜೊತೆ ಇದ್ದಾರೆ, ಇನ್ನಾರು ತಿಂಗಳಲ್ಲಿ ಚುನಾವಣೆ ನಡೆಸಿದರೆ ಅವರು ಪುನಃ ತಮ್ಮನ್ನೇ ಆಯ್ಕೆ ಮಾಡುತ್ತಾರೆ ಎಂದು ಹೇಳಿದರು. ಜನರ ಅಭಿವೃದ್ಧಿಗಾಗಿ ಸಹಕಾರ ಮತ್ತು ಸಹಕಾರ ಕ್ಷೇತ್ರದ ಅಭಿವೃದ್ಧಿಗಾಗಿ ತಾನು ಎಂದು ಜಿಟಿ ದೇವೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:30 am, Tue, 14 November 23

Follow us
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ