CM in Delhi: ಯಾರೆಲ್ಲ ಸಚಿವರು ಸಾರ್ ಅಂತ ಪತ್ರಕರ್ತರು ಕೇಳಿದರೆ ಶಿಳ್ಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉತ್ತರ!

ಆದರೆ, ಮುಖ್ಯಮಂತ್ರಿಗಳು ಮಾತ್ರ ರಾಜೇಶ್ ಖನ್ನಾ ಶೈಲಿಯಲ್ಲಿ ಶಿಳ್ಳೆ ಹಾಕುತ್ತಾ, ಪತ್ರಕರ್ತರತ್ತ ಕೈ ಬೀಸಿ ಅಲ್ಲಿಂದ ತೆರಳಿದರು.

CM in Delhi: ಯಾರೆಲ್ಲ ಸಚಿವರು ಸಾರ್ ಅಂತ ಪತ್ರಕರ್ತರು ಕೇಳಿದರೆ ಶಿಳ್ಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉತ್ತರ!
|

Updated on: May 25, 2023 | 6:28 PM

ದೆಹಲಿ: ನಗರದ ಎಐಸಿಸಿ ಕಚೇರಿಯಲ್ಲಿ (AICC office) ಕರ್ನಾಟಕ ಸರ್ಕಾರದ ಸಂಪುಟ ವಿಸ್ತರಣೆ ಸರ್ಕಸ್ ಜಾರಿಯಲ್ಲಿದೆ. ಇವತ್ತು ಸಾಯಂಕಾಲದೊಳಗೆ ಉಳಿದ 20-25 ಸಚಿವರ ಹೆಸರುಗಳು ಹೆಸರುಗಳು ಹೊರಬೀಳಲಿವೆ ಅಂತ ಬೆಳಗ್ಗೆ ವದಂತಿ ಹರಡಿತ್ತು, ಅದರೆ ಅದು ಹುಸಿಹೋಗಿದೆ. ಸಚಿವರ ಹೆಸರುಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ಇನ್ನೂ 2-3 ದಿನಗಳ ಕಾಲ ನಡೆಯುವ ಹಾಗೆ ಕಾಣುತ್ತಿದೆ. ಎಐಸಿಸಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮೀಟಿಂಗ್ ಗಳನ್ನು ನಡೆಸುತ್ತಲೇ ಇದ್ದಾರೆ. ಅಂಥದೊಂದು ಸಭೆ ಮುಗಿಸಿಕೊಂಡು ಸಿದ್ದರಾಮಯ್ಯ ಹೊರಬಂದಾಗ ಎಂದಿನಂತೆ ಪತ್ರಕರ್ತರು ಅವರನ್ನು ಸುತ್ತುವರಿದು ಯಾರ್ಯಾರ ಹೆಸರು ಅಂತಿಮಗೊಂಡಿದೆ ಅಂತ ಪ್ರಶ್ನಿಸಿದರು. ಆದರೆ, ಮುಖ್ಯಮಂತ್ರಿಗಳು ಮಾತ್ರ ರಾಜೇಶ್ ಖನ್ನಾ ಶೈಲಿಯಲ್ಲಿ ಶಿಳ್ಳೆ ಹಾಕುತ್ತಾ, ಪತ್ರಕರ್ತರತ್ತ ಕೈ ಬೀಸಿ ಅಲ್ಲಿಂದ ತೆರಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್