ಹಾಸನಾಂಬೆ ದರ್ಶನಕ್ಕೆ ಬಂದಿದ್ದ CM ಸಿದ್ದರಾಮಯ್ಯ; ಸ್ವಾಗತ ಹೇಗಿತ್ತು ಗೊತ್ತಾ? ಇಲ್ಲಿದೆ ವಿಡಿಯೋ

ಹಾಸನಾಂಬೆ(Hassanambe) ದರ್ಶನ ಉತ್ಸವದ ಹತ್ತನೇ ದಿನವಾದ ಇಂದು(ನ.12) ಕೂಡ ಭಕ್ತಾಧಿಗಳು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ.  ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಅದರಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನವರು ಕೂಡ ಆಗಮಿಸಿದ್ದು, ಅವರನ್ನು ಭರ್ಜರಿಯಾಗಿ ಸ್ವಾಗತಿಸಲಾಯಿತು.

ಹಾಸನಾಂಬೆ ದರ್ಶನಕ್ಕೆ ಬಂದಿದ್ದ CM ಸಿದ್ದರಾಮಯ್ಯ; ಸ್ವಾಗತ ಹೇಗಿತ್ತು ಗೊತ್ತಾ? ಇಲ್ಲಿದೆ ವಿಡಿಯೋ
| Edited By: Kiran Hanumant Madar

Updated on:Nov 12, 2023 | 4:59 PM

ಹಾಸನ, ನ.12: ಹಾಸನಾಂಬೆ(Hassanambe) ದರ್ಶನ ಉತ್ಸವದ ಹತ್ತನೇ ದಿನವಾದ ಇಂದು(ನ.12) ಕೂಡ ಭಕ್ತಾಧಿಗಳು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ.  ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನವರು ಕೂಡ ಕೆಲ ದಿನಗಳ ಹಿಂದೆ ಆಗಮಿಸಿದ್ದು, ಅವರನ್ನು ಭರ್ಜರಿಯಾಗಿ ಸ್ವಾಗತಿಸಲಾಗಿತ್ತು. ಇನ್ನು ಈ ಜಾತ್ರೆ ನವೆಂಬರ್ 14 ರ ರಾತ್ರಿಗೆ ಕೊನೆಯಾಗಲಿದೆ. ನವೆಂಬರ್ 15.ಕ್ಕೆ ಹಾಸನಾಂಬೆಯ ದೇಗುಲದ ಗರ್ಭಗುಡಿ ಬಾಗಿಲು ಮುಚ್ಚಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Sun, 12 November 23

Follow us
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ಸ್ನೇಹಿತ್​ ಬದಲಾಗೋದೇ ಇಲ್ಲ
‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ಸ್ನೇಹಿತ್​ ಬದಲಾಗೋದೇ ಇಲ್ಲ
ವಿನಯ್ ಮೇಲೆ ಸಂಗೀತಾ-ಕಾರ್ತಿಕ್ ‘ದಾಳಿ’: ಮುಂದೆ ಕಾದಿದೆ ಎಂದ ‘ಆನೆ’
ವಿನಯ್ ಮೇಲೆ ಸಂಗೀತಾ-ಕಾರ್ತಿಕ್ ‘ದಾಳಿ’: ಮುಂದೆ ಕಾದಿದೆ ಎಂದ ‘ಆನೆ’
ಸಿದ್ದರಾಮಯ್ಯ ಜೊತೆ ನಾವಿದ್ದೇವೆ ಅಂತ ಬಸನಗೌಡ ಯತ್ನಾಳ್ ಹೇಳಿದ್ದು ಯಾಕೆ?
ಸಿದ್ದರಾಮಯ್ಯ ಜೊತೆ ನಾವಿದ್ದೇವೆ ಅಂತ ಬಸನಗೌಡ ಯತ್ನಾಳ್ ಹೇಳಿದ್ದು ಯಾಕೆ?
ಸರ್ಕಾರೀ ಗೌರವಗಳೊಂದಿಗೆ ಸಾಂಸ್ಕೃತಿಕ ರಾಯಭಾರಿ ಅರ್ಜುನನ ಅಂತ್ಯಕ್ರಿಯೆ
ಸರ್ಕಾರೀ ಗೌರವಗಳೊಂದಿಗೆ ಸಾಂಸ್ಕೃತಿಕ ರಾಯಭಾರಿ ಅರ್ಜುನನ ಅಂತ್ಯಕ್ರಿಯೆ