ಮೈಸೂರಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೋಸೆ ತಿನ್ನಲು ಮೈಲಾರಿ ಹೋಟೆಲ್​ಗೆ ಹೋಗದಿರುತ್ತಾರೆಯೇ?

ಬೆಂಗಳೂರಿನಲ್ಲಿರುವ ಎಂಟಿಅರ್ ಮತ್ತು ಜನಾರ್ಧನ ಹೋಟೆಲ್​ಗಳಿಗೂ ಸಿದ್ದರಾಮಯ್ಯ ಆಗಾಗ ಹೋಗುತ್ತಿರುತ್ತಾರೆ. ಅಲ್ಲೂ ಇಂಥ ಸನ್ನಿವೇಶಗಳು ಸೃಷ್ಟಿಯಾಗುತ್ತವೆ. ಮೈಲಾರಿ ಹೋಟೆಲ್​ನ ಜನಪ್ರಿಯತೆ ಕಂಡು ಬೇರೆಯವರೂ ತಮ್ಮ ಹೋಟೆಲ್​ಗಳಿಗೆ ಅದೇ ಹೆಸರು ಇಡಲಾರಂಭಿಸಿರುವುದರಿಂದ ಇದರ ಮಾಲೀಕರು, ‘ಓಲ್ಡ್ ಒರಿಜಿನಲ್ ವಿನಾಯಕ ಮೈಲಾರಿ ಹೋಟೆಲ್’ ಅಂತ ಬೋರ್ಡ್ ಹಾಕಿಕೊಂಡಿದ್ದಾರೆ!

ಮೈಸೂರಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೋಸೆ ತಿನ್ನಲು ಮೈಲಾರಿ ಹೋಟೆಲ್​ಗೆ ಹೋಗದಿರುತ್ತಾರೆಯೇ?
|

Updated on: May 24, 2024 | 1:17 PM

ಮೈಸೂರು: ನಗರದಲ್ಲಿರುವ ವಿನಾಯಕ ಮೈಲಾರಿ ಹೋಟೆಲ್ (Vinayaka Mylari Hotel) ಊಟ ತಿಂಡಿಗಳಿಗೆ ಬಹಳ ಫೇಮಸ್ಸು ಅಂತ ಕನ್ನಡಿಗರಿಗೆ ಗೊತ್ತಿರದ ವಿಷಯವೇನಲ್ಲ. 1938 ರಲ್ಲಿ ಅಂದರೆ ಸುಮಾರು 85 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಹೋಟೆಲ್​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಚಿರಪರಿಚಿತ ಗ್ರಾಹಕ. ತಮ್ಮವಿದ್ಯಾರ್ಥಿ ಜೀವನದ (school days) ದಿನಗಳಿಂದ ಅವರು ಅಲ್ಲಿನ ಮಸಾಲೆ ದೋಸೆ ಸವಿಯಲು ಹೋಗುತ್ತಿದ್ದಾರೆ. ಸದ್ಯಕ್ಕೆ ಮೈಸೂರಲ್ಲಿರುವ ಅವರು ಇಂದು ತಿಂಡಿ ತಿನ್ನಲು ಅಲ್ಲಿಗೆ ಹೋದರು. ಹೋಟೆಲ್ ಹಿಂಭಾಗದ ಸೀಟಲ್ಲಿ ಕುಳಿತಿರುವ ಮುಖ್ಯಮಂತ್ರಿಯ ಸುತ್ತ ಜನ ನೆರೆದಿದ್ದಾರೆ. ಹೋಟೆಲ್ ಸಿಬ್ಬಂದಿ ಸಹ ಅವರ ಮುಂದೆ ಕೈಕಟ್ಟಿ ನಿಂತಿರುವುದರಿಂದ ಉಳಿದ ಗ್ರಾಹರನ್ನು ವಿಚಾರಿಸಲು ಜನ ಇಲ್ಲದಂಥ ಸ್ಥಿತಿ ನಿರ್ಮಾಣವಾಗಿದೆ! ಮೈಲಾರಿ ಹೋಟೆಲ್ ಹೊರಭಾಗದಲ್ಲೂ ಮುಖ್ಯಮಂತ್ರಿಯವರ ಅಗರಕ್ಷಕರು ಮತ್ತು ಪೊಲೀಸರು. ಅವರೆಲ್ಲ ತಿಂಡಿ ತಿಂದಿದ್ದಾರೋ ಇಲ್ಲವೋ ಗೊತ್ತಿಲ್ಲ! ಬೆಂಗಳೂರಿನಲ್ಲಿರುವ ಎಂಟಿಅರ್ ಮತ್ತು ಜನಾರ್ಧನ ಹೋಟೆಲ್​ಗಳಿಗೂ ಸಿದ್ದರಾಮಯ್ಯ ಆಗಾಗ ಹೋಗುತ್ತಿರುತ್ತಾರೆ. ಅಲ್ಲೂ ಇಂಥ ಸನ್ನಿವೇಶಗಳು ಸೃಷ್ಟಿಯಾಗುತ್ತವೆ. ಮೈಲಾರಿ ಹೋಟೆಲ್​ನ ಜನಪ್ರಿಯತೆ ಕಂಡು ಬೇರೆಯವರೂ ತಮ್ಮ ಹೋಟೆಲ್​ಗಳಿಗೆ ಅದೇ ಹೆಸರು ಇಡಲಾರಂಭಿಸಿರುವುದರಿಂದ ಇದರ ಮಾಲೀಕರು, ‘ಓಲ್ಡ್ ಒರಿಜಿನಲ್ ವಿನಾಯಕ ಮೈಲಾರಿ ಹೋಟೆಲ್’ ಅಂತ ಬೋರ್ಡ್ ಹಾಕಿಕೊಂಡಿದ್ದಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೈಸೂರು ಮೈಲಾರಿ ಹೋಟೆಲ್​ನಲ್ಲಿ ದೋಸೆ ಹಾಕಿದ ಪ್ರಿಯಾಂಕಾ ಗಾಂಧಿ, ನಂತರ ತಾವೊಂದು ತಿಂದು ಮತ್ತೊಂದು ಡಿಕೆ ಶಿವಕುಮಾರ್​​ ತಟ್ಟೆಗೆ ಹಾಕಿದರು!

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್