ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮೋನಮಃ ಎಂದು ಯಾಕೆ ಹೇಳಿದರು?

ಜೆಡಿಎಸ್ ನಾಯಕರು ಮತ್ತುಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾಲಿ ಮೂಡ್ ನಲ್ಲಿದ್ದರು. ಪಕ್ಷಕ್ಕೆ ಸೇರಿದವರೆಲ್ಲ ಹೆಸರುಗಳನ್ನು ಹೇಳುತ್ತಾ ಪಕ್ಷಕ್ಕೆ ಸ್ವಾಗತಿಸಿದ ಸಿದ್ದರಾಮಯ್ಯ ತಮ್ಮ ಮಾತಿನ ಮೋಡಿಯಿಂದ ಅಲ್ಲಿ ನೆರೆದಿದ್ದವರನ್ನು ರಂಜಿಸಿದರು.

ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮೋನಮಃ ಎಂದು ಯಾಕೆ ಹೇಳಿದರು?
|

Updated on: Nov 15, 2023 | 4:53 PM

ಬೆಂಗಳೂರು: ಇಂದು ಕೆಪಿಸಿಸಿ ಕಚೇರಿಯಲ್ಲಿ (KPCC office) ಜೆಡಿಎಸ್ ಪಕ್ಷದ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿಸಿ ಗೌರಿಶಂಕರ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್ ಮಂಜುನಾಥ ಹಾಗೂ ಬೊಮ್ಮನಹಳ್ಳಿ ಕ್ಷೇತ್ರ ಧುರೀಣ ಮತ್ತು 2018 ರಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಟಿ ಆರ್ ಬಸವರಾಜ (TR Basavaraj) ಮತ್ತು ಅವರೆಲ್ಲರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಜಾಲಿ ಮೂಡ್ ನಲ್ಲಿದ್ದರು. ಪಕ್ಷಕ್ಕೆ ಸೇರಿದವರೆಲ್ಲ ಹೆಸರುಗಳನ್ನು ಹೇಳುತ್ತಾ ಪಕ್ಷಕ್ಕೆ ಸ್ವಾಗತಿಸಿದ ಸಿದ್ದರಾಮಯ್ಯ ತಮ್ಮ ಮಾತಿನ ಮೋಡಿಯಿಂದ ಅಲ್ಲಿ ನೆರೆದಿದ್ದವರನ್ನು ರಂಜಿಸಿದರು. ಎಲ್ಲರ ಹೆಸರು ಹೇಳಿ ಸ್ವಾಗತಿಸಿದ ಬಳಿಕ ಅವರಾಡಿದ ಮಾತು ಜನರನ್ನು ನಗೆಗಡಲಲ್ಲಿ ಮುಳಗಿಸಿತು. ಅವರು ಹೇಳಿದ್ದೇನು ಅಂತ ನೀವೇ ಕೇಳಿಸಿಕೊಳ್ಳಿ: ಜೆಡಿಎಸ್ ನಾಯಕರ ಕುಟಿಲತನ ಮತ್ತು ಇಬ್ಬಗೆ ಧೋರಣೆಯನ್ನು ಬಹಳ ಬೇಗ ಅರ್ಥ ಮಾಡಿಕೊಂಡು ಅದರಿಂದ ಆಚೆ ಬಂದ ನಿಮ್ಮೆಲ್ಲರಿಗೆ ನಮೋನಮಃ ಎಂದು ಸಿದ್ದರಾಮಯ್ಯ ಹೇಳುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ