ಕರ್ನಾಟಕ ‌ಸಂಭ್ರಮ 50 ರ ಕಾರ್ಯಕ್ರಮದಲ್ಲಿ ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Nov 02, 2023 | 8:59 PM

ವಿಜಯನಗರ (Vijaynagara) ಜಿಲ್ಲೆಯ ಹಂಪಿಯಲ್ಲಿ ಕರ್ನಾಟಕ ‌ಸಂಭ್ರಮ 50 ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದರು. ಜೊತೆಗೆ ಮೈಸೂರ ತಂಡದವರು ಪ್ರಸ್ತುತ ಪಡಿಸಿದ ವೀರ ಮಕ್ಕಳ ಕುಣಿತದಲ್ಲಿ ಭಾಗಿಯಾದ ಅವರು, ‘ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದಾರೆ.

ವಿಜಯನಗರ, ನ.02: ಕರ್ನಾಟಕ ‌ಸಂಭ್ರಮ 50 ರ ಕಾರ್ಯಕ್ರಮವನ್ನು ಇಂದು(ನ.02) ವಿಜಯನಗರ (Vijaynagara) ಜಿಲ್ಲೆಯ ಹಂಪಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದರು. ಜೊತೆಗೆ ಮೈಸೂರ ತಂಡದವರು ಪ್ರಸ್ತುತ ಪಡಿಸಿದ ವೀರ ಮಕ್ಕಳ ಕುಣಿತದಲ್ಲಿ ಭಾಗಿಯಾದ ಅವರು, ‘ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದಾರೆ. ಇದೀಗ ವಿಡಿಯೋ ವೈರಲ್​ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Nov 02, 2023 08:59 PM
Follow Us
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More