Bengaluru: ಪೌರಕಾರ್ಮಿಕರ ಹಟಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನಿಂದ ಮೇಲೆದ್ದು ಮನವಿ ಪತ್ರ ಸ್ವೀಕರಿಸಿದರು!

ಆದರೆ ಕಾರ್ಮಿಕರು ನಿಮ್ಮ ಪಾದಕ್ಕೆ ಅಡ್ಡಬೀಳ್ತೀವಿ ದಯವಿಟ್ಟು ಬನ್ನಿ ಅಂತ ಗೋಗರೆಯತ್ತಾರೆ.

Bengaluru: ಪೌರಕಾರ್ಮಿಕರ ಹಟಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನಿಂದ ಮೇಲೆದ್ದು ಮನವಿ ಪತ್ರ ಸ್ವೀಕರಿಸಿದರು!
|

Updated on: Jul 17, 2023 | 12:54 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಿಡುಕುವುದು ಹೊಸತೇನಲ್ಲ, ಅವಸರದಲ್ಲಿದ್ದಾಗ ಅವರನ್ನು ಜನ ಅಥವಾ ಮಧ್ಯಮದವರು ತಡೆದರೆ ಸಿಡುಕುವುದು ನಿಶ್ಚಿತ. ಇವತ್ತು ಆಗಿದ್ದು ಅದೇ. ಕಾರಿನಲ್ಲಿ ಹೊರಟಿದ್ದ ಮುಖ್ಯಮಂತ್ರಿಯನ್ನು ಮನವಿಯೊಂದನ್ನು ಸಲ್ಲಿಸಲು ಬಂದ ಬಿಬಿಎಂಪಿಯ ಪೌರ ಕಾರ್ಮಿಕರು (pourakarmikas) ಅವರ ಅಧಿಕೃತ ನಿವಾಸದ ಬಳಿಗೆ ಆಗಮಿಸಿದ್ದರು. ದಯವಿಟ್ಟು ಕಾರಿನಿಂದ ಇಳಿದು ನಮ್ಮ ಮನವಿ ಸ್ವೀಕರಿಸಿ ಅಂತ ಕಾರ್ಮಿಕರ ಪೈಕಿ ಕೆಲವರು ಕಾರಿನ ಬಳಿ ಬಂದು ಅವಲತ್ತುಕೊಳ್ಳುತ್ತಾರೆ. ಅದರೆ ಗಡಿಬಿಡಿಯಲ್ಲಿದ್ದ ಸಿದ್ದರಾಮಯ್ಯ ಕೋಪದಿಂದ ಮೀಟಿಂಗ್ ಗೆ (meeting) ಲೇಟ್ ಆಗ್ತಿದೆ ಅಂತ ಹೇಳಿ ಕಾರು ಚಾಲಕನಿಗೆ ಹೊರಡುವಂತೆ ಹೇಳುತ್ತಾರೆ. ಆದರೆ ಕಾರ್ಮಿಕರು ನಿಮ್ಮ ಪಾದಕ್ಕೆ ಅಡ್ಡಬೀಳ್ತೀವಿ ದಯವಿಟ್ಟು ಬನ್ನಿ ಅಂತ ಗೋಗರೆಯತ್ತಾರೆ. ಅವರ ಹಟಕ್ಕೆ ಮಣಿಯುವ ಸಿದ್ದರಾಮಯ್ಯ ಕಾರಿನ ಫುಟ್ ಬೋರ್ಡ್ ಮೇಲೆ ನಿಂತುಕೊಂಡು ಕಾರ್ಮಿಕರತ್ತ ಕಕೈ ಬೀಸಿ ಮನವಿ ಪತ್ರ ಸ್ವೀಕರಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!