CM Siddaramaiah: ಗ್ಯಾರಂಟಿಗಳನ್ನು ಈಡೇರಿಸಲು ಹಣ ಹೇಗೆ ಹೊಂದಿಸುತ್ತೀರಿ ಅಂತ ಕೇಳಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೋಪ!

CM Siddaramaiah: ಗ್ಯಾರಂಟಿಗಳನ್ನು ಈಡೇರಿಸಲು ಹಣ ಹೇಗೆ ಹೊಂದಿಸುತ್ತೀರಿ ಅಂತ ಕೇಳಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೋಪ!
|

Updated on: May 31, 2023 | 4:24 PM

ಹಣಕಾಸಿನ ವಿಷಯ ಚರ್ಚೆಯಾಗುತ್ತಿದೆ, ವಿವರಗಳನ್ನೆಲ್ಲ ಬಹಿರಂಗಪಡಿಸಲಾದು, ಶುಕ್ರವಾರ ಸಭೆಯ ನಂತರ ಎಲ್ಲ ಗೊತ್ತಾಗುತ್ತದೆ ಎಂದು ಸಿಎಂ ಹೇಳಿದರು.

ಬೆಂಗಳೂರು: ಸಿಎಂ ಸಾಹಬ್ ಕೋ ಗುಸ್ಯಾ ಕ್ಯೋಂ ಆತಾ ಹೈ? ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಇಂದು ಮತ್ತೊಮ್ಮೆ ತಮ್ಮ ಸಿಡುಕುತನ (anger) ಪ್ರದರ್ಶಿಸಿದರು. 5 ಗ್ಯಾರಂಟಿಗಳನ್ನು ಈಡೇರಿಸಲು ಹಣಕಾಸು (finance) ಹೇಗೆ ಕ್ರೋಢೀಕರಿಸುತ್ತೀರಿ ಅಂತ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಏಕ್ ದಂ ಸಿಡುಕಿದ ಮುಖ್ಯಮಂತ್ರಿಗಳು ನೀನ್ ಕೊಡ್ತೀಯಾ ಹಣಾನಾ? ಅಂತ ಖಾರವಾಗಿ ಪ್ರಶ್ನಿಸುತ್ತಾರೆ. ಆದರೆ ಮುಖ್ಯಮಂತ್ರಿಗಳು ತಮ್ಮ ಮಾತು ಮುಂದುವರೆಸಿ 5 ಗ್ಯಾರಂಟಿಗಳನ್ನು ಈಡೇರಿಸುವುದಯ ಮಾತ್ರ ಗ್ಯಾರಂಟಿ ಅನ್ನುತ್ತಾರೆ. ಹಣಕಾಸಿನ ವಿಷಯ ಚರ್ಚೆಯಾಗುತ್ತಿದೆ, ವಿವರಗಳನ್ನೆಲ್ಲ ಬಹಿರಂಗಪಡಿಸಲಾದು, ಶುಕ್ರವಾರ ಸಭೆಯ ನಂತರ ಎಲ್ಲ ಗೊತ್ತಾಗುತ್ತದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ