ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಈಗಾಗಲೇ ಹೈಕಮಾಂಡ್ ಭೇಟಿಗೆ ಟೈಮ್ ಫಿಕ್ಸ್ ಆಗಿದ್ದು, ಹೀಗಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ನವದೆಹಲಿಗೆ ಹೋಗಿದ್ದಾರೆ. ಆದರೆ ಹೈಕಮಾಂಡ್ ಭೇಟಿಗೂ ಮುನ್ನ ಮಾತನಾಡಿರುವ ಸಿಎಂ, ಪಕ್ಷದೊಳಗೆ ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್ ವೀಕ್ಷಿಸಿ.
ದೆಹಲಿ, ಜುಲೈ 10: ಕರ್ನಾಟಕದಲ್ಲಿ ಕ್ರಾಂಗ್ರೆಸ್ ಪಾಳಯದಲ್ಲಿ ಪವರ್ ಶೇರಿಂಗ್ ಬಗ್ಗೆ ದಿನಕ್ಕೊಂದು ಹೇಳಿಕೆಗಳು ಹೊರಬೀಳುತ್ತಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಭೇಟಿ ಮುನ್ನ ಸುದ್ದಿಗೋಷ್ಠಿ ಮಾಡಿದ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಇಲ್ಲ. ನಾವು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್ ವೀಕ್ಷಿಸಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 10, 2025 12:53 PM
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

