ಡಾ.ಮಂಜುನಾಥ್ ಗೆಲುವು; ನೂರೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಬೆಂಬಲಿಗರು

ಲೋಕಸಭಾ ಚುನಾವಣೆ ಫಲಿತಾಂಶ ಬಂದಿದ್ದು, ಅದರಂತೆ ರಾಜ್ಯದಲ್ಲಿ ಬಿಜೆಪಿಯು 17, ಕಾಂಗ್ರೆಸ್​ 09 ಹಾಗೂ ಜೆಡಿಎಸ್​ 02 ಕ್ಷೇತ್ರಗಳನ್ನು ವಶ ಪಡಿಸಿಕೊಂಡಿದೆ. ಅದರಂತೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ(Bengaluru Rural) ಕ್ಷೇತ್ರದಲ್ಲಿ ಘಟಾನುಘಟಿ ನಾಯಕ ಡಿಕೆ ಸುರೇಶ್ ಅವರನ್ನು 2,69, 590 ಅಂತರದಲ್ಲಿ ಸೋಲಿಸಿ ಡಾ.ಮಂಜುನಾಥ್(CN Manjunath)ಗೆಲುವು ಸಾಧಿಸಿದ್ದಾರೆ. ಈ ಹಿನ್ನಲೆ ಅವರ ಬೆಂಬಲಿಗರು ತೆಂಗಿನ ಕಾಯಿ ಒಡೆದು ಹರಕೆ ತೀರಿಸಿದರು.

ಡಾ.ಮಂಜುನಾಥ್ ಗೆಲುವು; ನೂರೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಬೆಂಬಲಿಗರು
|

Updated on: Jun 04, 2024 | 6:32 PM

ಬೆಂಗಳೂರು ಗ್ರಾಮಾಂತರ, ಜೂ.04: ಬಹುದಿನಗಳಿಂದ ಕಾದಿದ್ದ ಲೋಕಸಭಾ ಚುನಾವಣೆ ಫಲಿತಾಂಶ ಬಂದಿದೆ. ಅದರಂತೆ ರಾಜ್ಯದಲ್ಲಿ ಬಿಜೆಪಿಯು 17, ಕಾಂಗ್ರೆಸ್​ 09 ಹಾಗೂ ಜೆಡಿಎಸ್​ 02 ಕ್ಷೇತ್ರಗಳನ್ನು ವಶ ಪಡಿಸಿಕೊಂಡಿದೆ. ಅದರಂತೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ(Bengaluru Rural) ಕ್ಷೇತ್ರದಲ್ಲಿ ಘಟಾನುಘಟಿ ನಾಯಕ ಡಿಕೆ ಸುರೇಶ್ ಅವರನ್ನು 2,69, 590 ಅಂತರದಲ್ಲಿ ಸೋಲಿಸಿ ಡಾ.ಮಂಜುನಾಥ್(CN Manjunath)ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶವು ರಾಜಕೀಯ ಪಾಳಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಈ ಹಿನ್ನಲೆ ಬೆಂಗಳೂರಿನ ಬನ್ನೇರುಘಟ್ಟ ಸರ್ಕಲ್​ನಲ್ಲಿ ಚಂಪಕಧಾಮ ದೇವಾಲಯದ ಬಳಿ ಮಂಜುನಾಥ್​ ಬೆಂಬಲಿಗರು ನೂರೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿ,  ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ರಾಜ್ಯದ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ