ಕ್ಷೀರಭಾಗ್ಯ ದಶಮಾನೋತ್ಸವ ಸಮಾರಂಭದ ವೇದಿಕೆಗೆ ಸಿಎಂ ಸಿದ್ದರಾಮಯ್ಯ ಎಂದಿನ ಗತ್ತಿನಲ್ಲಿ ಠೀವಿಯಿಂದ ಆಗಮಿಸಿದರು!

ಕೆಲವು ಸಲ ಅವರ ನಡಿಗೆ ಜನಪ್ರಿಯತೆಯ ದ್ಯೋತಕ ಅನಿಸುತ್ತದೆ. ನಡಿಗೆಯಲ್ಲಿ ರಾಜಗಾಂಭಿರ್ಯ, ಗತ್ತು, ಗೈರತ್ತು! ತಾನು ನಾಡಿನ ಮುಖ್ಯಮಂತ್ರಿ ಎಂಬ ಕಾರಣಕ್ಕೆ ಅವರು ಹಾಗೆ ನಡೆಯುತ್ತಾರೆ, ಗತ್ತು-ಠೀವಿ ಪ್ರದರ್ಶಿಸುತ್ತಾರೆ ಅಂದ್ಕೋಬೇಡಿ. ವಿರೋಧ ಪಕ್ಷದ ನಾಯಕ (Leader of Opposition) ಆಥವಾ ಕೇವಲ ಶಾಸಕನಾಗಿದ್ದಾಗಲೂ ಅವರ ನಡಿಗೆ ಹೀಗೆಯೇ ಇತ್ತು.

ಕ್ಷೀರಭಾಗ್ಯ ದಶಮಾನೋತ್ಸವ ಸಮಾರಂಭದ ವೇದಿಕೆಗೆ ಸಿಎಂ ಸಿದ್ದರಾಮಯ್ಯ ಎಂದಿನ ಗತ್ತಿನಲ್ಲಿ ಠೀವಿಯಿಂದ ಆಗಮಿಸಿದರು!
|

Updated on: Sep 06, 2023 | 3:05 PM

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಜನಪ್ರಿಯತೆ ಬಗ್ಗೆ ಹೇಳಬೇಕಿಲ್ಲ. ಕೆಲವು ಸಲ ಅವರ ನಡಿಗೆ ಜನಪ್ರಿಯತೆಯ ದ್ಯೋತಕ ಅನಿಸುತ್ತದೆ. ನಡಿಗೆಯಲ್ಲಿ ರಾಜಗಾಂಭಿರ್ಯ, ಗತ್ತು, ಗೈರತ್ತು! ತಾನು ನಾಡಿನ ಮುಖ್ಯಮಂತ್ರಿ ಎಂಬ ಕಾರಣಕ್ಕೆ ಅವರು ಹಾಗೆ ನಡೆಯುತ್ತಾರೆ, ಗತ್ತು-ಠೀವಿ ಪ್ರದರ್ಶಿಸುತ್ತಾರೆ ಅಂದ್ಕೋಬೇಡಿ. ವಿರೋಧ ಪಕ್ಷದ ನಾಯಕ (Leader of Opposition) ಆಥವಾ ಕೇವಲ ಶಾಸಕನಾಗಿದ್ದಾಗಲೂ ಅವರ ನಡಿಗೆ ಹೀಗೆಯೇ ಇತ್ತು. ಜಿಲ್ಲೆಯ ಮಧುಗಿರಿಯಲ್ಲಿ ಇಂದು ಆಯೋಜನೆಗೊಂಡ ಕ್ಷೀರ ಭಾಗ್ಯ ದಶಮಾನೋತ್ಸವ (Ksheera Bhagya 10th year celebration) ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ಅವರು ವೇದಿಕೆ ಬಳಿ ನಡೆದು ಬರುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅವರ ನಡಿಗೆ ಶೈಲಿಯನ್ನು ಗಮನಿಸಿ. ನಾವು ಚರ್ಚಿಸುತ್ತಿರೋದು ಇದೇ ಗತ್ತಿನ ಬಗ್ಗೆ. ಅವರನ್ನು ಕಂಡೊಡನೆ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಜನರಿಂದ ಚಪ್ಪಾಳೆ, ಶಿಳ್ಳೆ ಮತ್ತು ಕೇಕೆ! ಅವರೊಂದಿಗೆ ಗೃಹ ಸಚಿವ ಜಿ ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ, ಈ ಭಾಗದ ಹಿರಿಯ ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಮೊದಲಾದವರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​