ನನ್ನ ಈ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ

‘ಮಜಾ ಟಾಕೀಸ್​’ನಲ್ಲಿ ಹಲವು ವರ್ಷ ಅಪರ್ಣಾ ವಸ್ತಾರೆ ಜೊತೆಗೆ ಒಟ್ಟಿಗೆ ನಟಿಸಿದ್ದ ನಟಿ ಶ್ವೇತಾ ಚೆಂಗಪ್ಪ ಅವರು ಅಪರ್ಣಾರ ಬಗ್ಗೆ ಅವರು ಅನುಭವಿಸುತ್ತಿದ್ದ ನೋವಿನ ಬಗ್ಗೆ ಮಾತನಾಡಿದ್ದಾರೆ.

ನನ್ನ ಈ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ
|

Updated on:Jul 12, 2024 | 1:57 PM

ಖ್ಯಾತ ನಿರೂಪಕಿ, ನಟಿ ಅಪರ್ಣಾರ ಸಾವು ಹಲವರಿಗೆ ಆಘಾತ ತಂದಿದೆ. ಅದಕ್ಕೆ ಮುಖ್ಯ ಕಾರಣವೆಂದರೆ ಅಪರ್ಣಾ, ತಾವು ಅನಾರೋಗ್ಯದಿಂದ ಬಳಲುತ್ತಿರುವ ವಿಷಯವನ್ನು ಯಾರಿಗೂ ಹೇಳಿಕೊಂಡಿರಲಿಲ್ಲ. ಕುಟುಂಬದವರಿಗೆ ಬಿಟ್ಟರೆ ಅಪರ್ಣಾರಿಗೆ ಕ್ಯಾನ್ಸರ್ ಆಗಿರುವ ವಿಷಯ ಹೆಚ್ಚಿನ ಜನರಿಗೆ ಗೊತ್ತೇ ಇರಲಿಲ್ಲ. ಇಂದು ಅಪರ್ಣಾರ ಅಂತಿಮ ದರ್ಶನ ಪಡೆದ ಅವರ ‘ಮಜಾ ಟಾಕೀಸ್’ ಶೋನ ಸಹನಟಿ ಶ್ವೇತ ಚೆಂಗಪ್ಪ, ಟಿವಿ9 ಜೊತೆಗೆ ಮಾತನಾಡುತ್ತಾ, ‘ಅವರು ಒಳಗೆ ಅಷ್ಟು ನೋವಿಟ್ಟುಕೊಂಡಿದ್ದರೂ ಸಹ ಅದನ್ನು ಯಾರೊಂದಿಗೂ ಹಂಚಿಕೊಳ್ಳುತ್ತಿರಲಿಲ್ಲ. ನನ್ನ ಈ ನೋವು, ನನ್ನ ಈ ನೋವಿನ ಮುಖ ಯಾರಿಗೂ ತಿಳಿಯುವುದು ಬೇಡ’ ಎಂದೇ ಹೇಳಿದ್ದರು. ಅದಕ್ಕೆ ನಿಜಕ್ಕೂ ಬಹಳ ಧೈರ್ಯ ಬೇಕು ಎಂದಿದ್ದಾರೆ ಶ್ನೇತ ಚೆಂಗಪ್ಪ. ಅಪರ್ಣಾ ಅವರ ಬಗ್ಗೆ ಇನ್ನೂ ಹಲವು ವಿಷಯಗಳನ್ನು ಶ್ವೇತಾ ಚೆಂಗಪ್ಪ ಮಾತನಾಡಿದ್ದಾರೆ. ವಿಡಿಯೋ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Fri, 12 July 24

Follow us
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
Vaastu Tips: ದಕ್ಷಿಣ ದಿಕ್ಕಿಗೆ ಬಾಗಿಲು ಇದ್ದರೆ ಏನೆಲ್ಲಾ ಪ್ರಯೋಜನ
Vaastu Tips: ದಕ್ಷಿಣ ದಿಕ್ಕಿಗೆ ಬಾಗಿಲು ಇದ್ದರೆ ಏನೆಲ್ಲಾ ಪ್ರಯೋಜನ
Nithya Bhavishya: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ
Nithya Bhavishya: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ
ತುಂಬಿ ನಿಂತ ಕೃಷ್ಣಾ ನದಿ; ಶ್ರೀಶೈಲಂ ಡ್ಯಾಂ ಸೊಬಗು ನೋಡಲು 2 ಕಣ್ಣು ಸಾಲದು!
ತುಂಬಿ ನಿಂತ ಕೃಷ್ಣಾ ನದಿ; ಶ್ರೀಶೈಲಂ ಡ್ಯಾಂ ಸೊಬಗು ನೋಡಲು 2 ಕಣ್ಣು ಸಾಲದು!
ಮದ್ಯದ ಅಮಲಿನಲ್ಲಿ ಬಸ್ ಚಾಲಕನಿಗೆ ಮನಬಂದಂತೆ ಥಳಿಸಿದ ಯುವಕರು; ವಿಡಿಯೋ ವೈರಲ್
ಮದ್ಯದ ಅಮಲಿನಲ್ಲಿ ಬಸ್ ಚಾಲಕನಿಗೆ ಮನಬಂದಂತೆ ಥಳಿಸಿದ ಯುವಕರು; ವಿಡಿಯೋ ವೈರಲ್