Video: ಶಿವ-ಪಾರ್ವತಿ ಕಲ್ಯಾಣ ವೇಳೆ ದೇವಸ್ಥಾನದಲ್ಲಿ ಪ್ರತ್ಯಕ್ಷವಾದ ನಾಗರಹಾವು

Updated on: Feb 16, 2026 | 9:56 AM

ದೇಶಾದ್ಯಂತ ಫೆಬ್ರವರಿ 15ರಂದು ಮಹಾಶಿವರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬಹುತೇಕ ದೇವಸ್ಥಾನಗಳಲ್ಲಿ ಜಾಗರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಕೂಡ ಜರುಗಿತ್ತು. ಹಾಗೆಯೇ ತೆಲಂಗಾಣದ ಗೋಡಿಸೇರಿಯಾಲ ಗ್ರಾಮದಲ್ಲಿರುವ ಶ್ರೀ ರಾಜರಾಜರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವ ಪಾರ್ವತಿ ಕಲ್ಯಾಣ ನಡೆಯುತ್ತಿದ್ದಾಗ ದೇವಾಲಯದ ಆವರಣದಲ್ಲಿ ಇದ್ದಕ್ಕಿದ್ದಂತೆ ನಾಗರಹಾವೊಂದು ಪ್ರತ್ಯಕ್ಷವಾಗಿತ್ತು.

ತೆಲಂಗಾಣ, ಫೆಬ್ರವರಿ 16: ದೇಶಾದ್ಯಂತ ಫೆಬ್ರವರಿ 15ರಂದು ಮಹಾಶಿವರಾತ್ರಿಯನ್ನು  ಭಕ್ತಿಯಿಂದ ಆಚರಿಸಲಾಯಿತು. ಬಹುತೇಕ ದೇವಸ್ಥಾನಗಳಲ್ಲಿ ಜಾಗರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಕೂಡ ಜರುಗಿತ್ತು. ಹಾಗೆಯೇ ತೆಲಂಗಾಣದ ಗೋಡಿಸೇರಿಯಾಲ ಗ್ರಾಮದಲ್ಲಿರುವ ಶ್ರೀ ರಾಜರಾಜರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವ ಪಾರ್ವತಿ ಕಲ್ಯಾಣ ನಡೆಯುತ್ತಿದ್ದಾಗ ದೇವಾಲಯದ ಆವರಣದಲ್ಲಿ ಇದ್ದಕ್ಕಿದ್ದಂತೆ ನಾಗರಹಾವೊಂದು ಪ್ರತ್ಯಕ್ಷವಾಗಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ