ಫಿನಾಯಿಲ್ ವಾಸನೆಗೆ ಕಾರಿನಲ್ಲಿ ಮೂರ್ಛೆ ತಪ್ಪಿದ್ದ ನಾಗರಹಾವು: ಕೃತಕ ಆಮ್ಲಜನಕ ಪೂರೈಸಿ ರಕ್ಷಣೆ
Raichur: ಕೃತಕ ಆಮ್ಲಜನಕದ ಸಾಹಯದಿಂದ ನಾಗರ ಹಾವು ಮರುಜೀವ ಪಡೆದಿರುವಂತಹ ಆಶ್ಚರ್ಯಕರ ಘಟನೆಯೊಂದು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಡಿದೆ. ಇನೋವಾ ಕಾರಿನಲ್ಲಿ ಏಕಾ ಏಕಿ ನಾಗರ ಹಾವು ಪ್ರತ್ಯಕ್ಷವಾಗಿದ್ದು, ಹಾವು ಹೊರಬರಲು ಚಾಲಕ ಫಿನಾಯಿಲ್ ಸಿಂಪಡನೆ ಮಾಡಿದ್ದಾರೆ. ಬಳಿಕ ಉರಗ ತಜ್ಞ ಖಾಲೀದ್ ಚಾವೂಸ್ ಸಹಾಯದಿಂದ ಆಸ್ಪತ್ರೆಗೆ ರವಾನೆ ಮಾಡಿ ರಕ್ಷಿಸಲಾಗಿದೆ.
ರಾಯಚೂರು, ನವೆಂಬರ್ 15: ಕೃತಕ ಆಮ್ಲಜನಕದ ಸಾಹಯದಿಂದ ನಾಗರ ಹಾವು (Cobra) ಮರುಜೀವ ಪಡೆದಿರುವಂತಹ ಆಶ್ಚರ್ಯಕರ ಘಟನೆಯೊಂದು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಡಿದೆ. ಇನೋವಾ ಕಾರಿನಲ್ಲಿ ಏಕಾ ಏಕಿ ನಾಗರ ಹಾವು ಪ್ರತ್ಯಕ್ಷವಾಗಿದ್ದು, ಹಾವು ಹೊರಬರಲು ಚಾಲಕ ಫಿನಾಯಿಲ್ ಸಿಂಪಡನೆ ಮಾಡಿದ್ದಾರೆ. ಹಾಗಾಗಿ ಫಿನಾಯಿಲ್ ವಾಸನೆಗೆ ನಾಗರಹಾವು ಕಾರಿನಲ್ಲಿ ಮೂರ್ಛೆ ತಪ್ಪಿದ್ದೆ. ಬಳಿಕ ಉರಗ ತಜ್ಞ ಖಾಲೀದ್ ಚಾವೂಸ್ ಸಹಾಯದಿಂದ ಆಸ್ಪತ್ರೆಗೆ ರವಾನೆ ಮಾಡಿ, ಮೂರ್ಛೆ ಹೋದ ನಾಗರಹಾವಿಗೆ ಕೃತಕ ಆಮ್ಲಜನಕ ಪೂರೈಸಿ ರಕ್ಷಣೆ ಮಾಡಲಾಗಿದೆ. ಬಳಿಕ ಹಾವು ಚೇತರಿಸಿಕೊಂಡ ನಂತರ ಉರಗತಜ್ಞ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
