ವಿಜಯದಶಮಿಯಂದು ದೇವಾಲಯದಲ್ಲಿ ಪ್ರತ್ಯಕ್ಷವಾದ ನಾಗರಹಾವು: ಭಕ್ತ ಜಸ್ಟ್ ಮಿಸ್!
ದೇವರ ದರ್ಶನಕ್ಕೆ ಬರ್ತಿದ್ದ ಭಕ್ತನ ಮೇಲೆ ಹಾವು ಅಟ್ಯಾಕ್ ಕೂಡ ಮಾಡಿದ್ದು, ಕಚ್ಚಲು ಎರಗಿದ ನಾಗರ ಹಾವಿಂದ ಭಕ್ತ ಜಸ್ಟ್ ಮಿಸ್ ಆಗಿದ್ದಾನೆ.
ನೆಲಮಂಗಲ: ವಿಜಯದಶಮಿ ದಿನದಂದೆ ದೇವಾಲಯದಲ್ಲಿ ನಾಗರಹಾವು ಪ್ರತ್ಯಕ್ಷವಾರುವಂತಹ ಘಟನೆ ಟಿ.ದಾಸರಹಳ್ಳಿಯ ಮಲ್ಲಸಂದ್ರದ ಶ್ರೀರಾಜಮಾತಾ ಉಚ್ಚಂಗಿ ದೇವಿ ದೇವಾಲಯದಲ್ಲಿ ನಡೆದಿದೆ. ದೇವರ ದರ್ಶನಕ್ಕೆ ಬರ್ತಿದ್ದ ಭಕ್ತನ ಮೇಲೆ ಹಾವು ಅಟ್ಯಾಕ್ ಕೂಡ ಮಾಡಿದ್ದು, ಕಚ್ಚಲು ಎರಗಿದ ನಾಗರ ಹಾವಿಂದ ಭಕ್ತ ಜಸ್ಟ್ ಮಿಸ್ ಆಗಿದ್ದಾನೆ. ಸಿಸಿ ಕ್ಯಾಮರಾದಲ್ಲಿ ದೃಶ್ಯ ಸರೆಯಾಗಿದ್ದು, ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

