ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ
ಬಳ್ಳಾರಿಯ ಕೃಷ್ಣಾನಗರ ಕ್ಯಾಂಪನ ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ
ಬಳ್ಳಾರಿಯ ಕೃಷ್ಣಾನಗರ ಕ್ಯಾಂಪನ ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ ಮಾಡಿದ್ದಾರೆ. ಇಂದು (ಅ.22) ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ರೆಡ್ಡಿ ಅಭಿಮಾನಿ ಆಲಪಾಟಿ ಶ್ರೀನಿವಾಸನಿಂದ ಲೋಕ ಕಲ್ಯಾಣಾರ್ಥ ಗಣಪತಿ ಹೋಮ ಮತ್ತು ತುಲಾಭಾರ ಆಯೋಜನೆ ಮಾಡಲಾಗಿತ್ತು. ರೆಡ್ಡಿ ದಂಪತಿ ಹೋಮದಲ್ಲಿ ಎರಡು ತಾಸು ಪಾಲ್ಗೊಂಡರು. ಬಳಿಕ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ ಮಾಡಿದ್ದಾರೆ.
Follow Us
Latest Videos
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
