AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ

TV9 Web
| Updated By: ವಿವೇಕ ಬಿರಾದಾರ|

Updated on: Oct 22, 2022 | 3:44 PM

Share

ಬಳ್ಳಾರಿಯ ಕೃಷ್ಣಾನಗರ ಕ್ಯಾಂಪನ ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ

ಬಳ್ಳಾರಿಯ ಕೃಷ್ಣಾನಗರ ಕ್ಯಾಂಪನ ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ ಮಾಡಿದ್ದಾರೆ. ಇಂದು (ಅ.22) ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ರೆಡ್ಡಿ ಅಭಿಮಾನಿ ಆಲಪಾಟಿ ಶ್ರೀನಿವಾಸನಿಂದ ಲೋಕ ಕಲ್ಯಾಣಾರ್ಥ ಗಣಪತಿ ಹೋಮ ಮತ್ತು ತುಲಾಭಾರ ಆಯೋಜನೆ ಮಾಡಲಾಗಿತ್ತು. ರೆಡ್ಡಿ ದಂಪತಿ ಹೋಮದಲ್ಲಿ ಎರಡು ತಾಸು ಪಾಲ್ಗೊಂಡರು. ಬಳಿಕ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ ಮಾಡಿದ್ದಾರೆ.