ಲಕ್ಷ್ಮೀ ಹೆಬ್ಬಾಳ್ಕರ್‌- ಸತೀಶ್ ಜಾರಕಿಹೊಳಿ ಮಧ್ಯೆ ಕೋಲ್ಡ್​ ವಾರ್ ಇದೆಯಾ? ಬೆಳಗಾವಿಯಲ್ಲಿ ಸತೀಶ್ ರಿಯಾಕ್ಷನ್ ಏನು?

ಈ ಬಗ್ಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಮಾತನಾಡಿದ್ದು ಸಮಯ-ಸಂದರ್ಭವನ್ನು ಸ್ಪಷ್ಟಪಡಿಸುತ್ತಾ ವಿಷಯ ತಿಳಿಗೊಳಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್‌- ಸತೀಶ್ ಜಾರಕಿಹೊಳಿ ಮಧ್ಯೆ ಕೋಲ್ಡ್​ ವಾರ್ ಇದೆಯಾ? ಬೆಳಗಾವಿಯಲ್ಲಿ ಸತೀಶ್ ರಿಯಾಕ್ಷನ್ ಏನು?
| Updated By: ಸಾಧು ಶ್ರೀನಾಥ್​

Updated on: Aug 05, 2023 | 5:21 PM

ಹಾಲಿ ಕಾಂಗ್ರೆಸ್​​ (congress) ಸರ್ಕಾರದಲ್ಲಿ ಸಚಿವರುಗಳಾದ, ಒಂದೇ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ್ಕರ್‌ ( lakshmi hebbalkar) ಮತ್ತು ಸತೀಶ್ ಜಾರಕಿಹೊಳಿ (Satish Jarkiholi) ಮಧ್ಯೆ ಕೋಲ್ಡ್​ ವಾರ್ ಇದೆಯಾ? ಅದರಲ್ಲೂ ವರ್ಗಾವಣೆ (transfer) ವಿಚಾರದಲ್ಲಿ ಸಚಿವೆ ಲಕ್ಷ್ಮೀ ಜತೆ ಸತೀಶ್ ಮುನಿಸಿಕೊಂಡಿದ್ದಾರಾ ಎಂಬ ಚರ್ಚೆ ಶುರುವಾಗಿದೆ. ಈ ಬಗ್ಗೆ ಬೆಳಗಾವಿ (belagavi) ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಮಾತನಾಡಿದ್ದು ಸಮಯ-ಸಂದರ್ಭವನ್ನು ಸ್ಪಷ್ಟಪಡಿಸುತ್ತಾ ವಿಷಯ ತಿಳಿಗೊಳಿಸಿದ್ದಾರೆ. ಈ ವಿಚಾರ ನನಗೆ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಂಬಂಧ ಇಲ್ಲ. ಡಿಡಿಪಿಐ ವರ್ಗಾವಣೆ ಸ್ಥಳೀಯ ಶಾಸಕ ರಾಜು ಸೇಠ್‌ಗೆ ಬಿಟ್ಟ ವಿಚಾರ, ಅದು ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುತ್ತದೆ. ಇದನ್ನು ಸರಿಪಡಿಸಲು ಸೂಚಿಸುತ್ತೇನೆ ಎಂದಿದ್ದಾರೆ ಸತೀಶ್ ಜಾರಕಿಹೊಳಿ. ವರ್ಗಾವಣೆ ಸ್ಥಳೀಯ ಶಾಸಕರಿಗೆ ಬಿಟ್ಟಿದ್ದೇವೆ, ಅವರೇ ಮಾಡಬೇಕು. ಅವರೇ ಒಮ್ಮೊಮ್ಮೆ 2-3 ಬಾರಿ ಲೆಟರ್ ಕೊಟ್ಟಿದ್ದರಿಂದ ಗೊಂದಲವಾಗಿದೆ. ಸ್ಥಳೀಯ ಶಾಸಕರು ಹೇಳಿದ ಮೇಲೆಯೇ ನಾವು ಲೆಟರ್ ಕೊಡ್ತೇವೆ ಎಂದು ಒತ್ತಿಹೇಳಿದರು.

ಇನ್ನು ಎಲ್ಲ ಯೋಜನೆಗಳನ್ನು ಮಹಿಳೆಯರಿಗೆ ನೀಡುತ್ತಿದ್ದೀರಿ ಎಂಬ ಪ್ರಶ್ನೆ ಎದುರಾದಾಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪುರುಷರನ್ನು ಪರಿಗಣಿಸುತ್ತೇವೆ ಎಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಸೂಚ್ಯವಾಗಿ ಹೇಳಿದರು.

Follow us
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್