ಬೆಂಗಳೂರು: ಹೆಣ್ಣೂರು ಮುಖ್ಯರಸ್ತೆಯಲ್ಲಿರುವ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಎರಡು ದಿನಗಳಾಯಿತು. ಕುಸಿದ ಕಟ್ಟಡದ ಅವಶೇಷಗಳನ್ನು ಇಲ್ಲಿ ನೋಡಬಹುದು. ಈ ದುರಂತದಲ್ಲಿ 8 ಜನ ಸಾವಿಗೀಡಾಗಿದ್ದಾರೆ. ಯಾರಿಗ್ಗೊತ್ತು ಅವಶೇಷಗಳನ್ನು ಸರಿಸುವಾಗ ಮತ್ತಷ್ಟು ಮೃತದೇಹಗಳು ಪತ್ತೆಯಾದರೆ ಆಶ್ಚರ್ಯವಿಲ್ಲ. ನಾಲ್ಕು ಅಂತಸ್ತಿನ ಕಟ್ಟಡದ ಅನುಮತಿ ಪಡೆದಿದ್ದ ಮಾಲೀಕ ಆರು ಅಂತಸ್ತುಗಳನ್ನು ಕಟ್ಟಲಾರಂಭಿಸಿದ್ದು ಕುಸಿತಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಾಬುಸಾಬ್ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣ: ಕರ್ತವ್ಯಲೋಪ ಹಿನ್ನೆಲೆ ಬಿಬಿಎಂಪಿ ಅಧಿಕಾರಿ ಅಮಾನತು