ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಕಮರ್ಷಿಯಲ್ ಸೇವೆ, ಮೊದಲ ವಿಮಾನದಲ್ಲಿ ತವರು ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಎಸ್ ಯಡಿಯೂರಪ್ಪ

, ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಅಸ್ತಿತ್ವಕ್ಕೆ ಬರಲು ನಿರ್ಣಾಯಕ ಪಾತ್ರ ನಿರ್ವಹಿಸಿದ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿರುವ ಎಂಬಿ ಪಾಟೀಲ್ ಮತ್ತು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ವಿಮಾನದಲ್ಲಿ ಶಿವಮೊಗ್ಗಗೆ ಆಗಮಿಸಲಿದ್ದಾರೆ. ಈ ಭಾಗದ ಜನರ ದಶಕಗಳ ಕನಸು ಇವತ್ತು ಈಡೇರಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಕಮರ್ಷಿಯಲ್ ಸೇವೆ, ಮೊದಲ ವಿಮಾನದಲ್ಲಿ ತವರು ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಎಸ್ ಯಡಿಯೂರಪ್ಪ
|

Updated on: Aug 31, 2023 | 10:58 AM

ಶಿವಮೊಗ್ಗ: ನಿಮಗೆ ಚೆನ್ನಾಗಿ ನೆನಪಿದೆ. ಸುಮಾರು 6 ತಿಂಗಳು ಹಿಂದೆ; ನಿಖರವಾಗಿ ಹೇಳಬೇಕೆಂದರೆ ಫೆಬ್ರುವರಿ 27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ್ದರು. ಇಂದಿನಿಂದ ಈ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಸೇವೆ ಆರಂಭವಾಗಲಿದ್ದು ಮೊದಲ ವಿಮಾನ ವಿಮಾನ ಬೆಂಗಳೂರಿನಿಂದ ಇಲ್ಲಿಗೆ ಇನ್ನು ಕೆಲ ಕ್ಷಣಗಳಲ್ಲಿ ಆಗಮಿಸಲಿದೆ. ರಾಜ್ಯದ ಹಿರಿಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಅಸ್ತಿತ್ವಕ್ಕೆ ಬರಲು ನಿರ್ಣಾಯಕ ಪಾತ್ರ ನಿರ್ವಹಿಸಿದ ಬಿಎಸ್ ಯಡಿಯೂರಪ್ಪ (BS Yediyurappa), ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿರುವ ಎಂಬಿ ಪಾಟೀಲ್ (MB Patil) ಮತ್ತು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ (BY Raghavendra) ವಿಮಾನದಲ್ಲಿ ಶಿವಮೊಗ್ಗಗೆ ಆಗಮಿಸಲಿದ್ದಾರೆ. ಈ ಭಾಗದ ಜನರ ದಶಕಗಳ ಕನಸು ಇವತ್ತು ಈಡೇರಿದೆ. ಟಿವಿ9 ಕನ್ನಡ ವಾಹನಿಯ ಶಿವಮೊಗ್ಗ ವರದಿಗಾರ ಹೇಳುವ ಹಾಗೆ ಮೊದಲ ವಿಮಾನ ನಗರದ ಸೋಗಾನೆ ಬಳಿ ರೂ. 450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದಲ್ಲಿ 11.05 ಕ್ಕೆ ಬಂದಿಳಿಯಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ