ಬೆಂಗಳೂರಿನ ಡಬಲ್ ಡೆಕ್ಕರ್ ಮೇಲ್ಸೇತುವೆ ಮೇಲೆ ಆಯುಕ್ತ ಬಿ ದಯಾನಂದ್​ ಬುಲೆಟ್​ ರೈಡ್​​

ದಕ್ಷಿಣ ಭಾರತದ ಡಬಲ್ ಡೆಕ್ಕರ್ (ರೋಡ್-ಕಮ್-ರೈಲು) ಮೇಲ್ಸೇತುವೆ ಲೋಕಾರ್ಪಣೆಗೊಂಡಿದೆ. ಈ ಡಬಲ್ ಡೆಕ್ಕರ್ ಫ್ಲೈಓವರ್​​ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್​​ವರೆಗೆ ರಾಯಲ್ ಎನ್ ಫೀಲ್ಡ್​​ ಬೈಕ್ ಚಲಾಯಿಸಿದರು ಬೈಕ್ ಚಲಾಯಿಸಿದರು.

ಬೆಂಗಳೂರಿನ ಡಬಲ್ ಡೆಕ್ಕರ್ ಮೇಲ್ಸೇತುವೆ ಮೇಲೆ ಆಯುಕ್ತ ಬಿ ದಯಾನಂದ್​ ಬುಲೆಟ್​ ರೈಡ್​​
|

Updated on:Jul 22, 2024 | 10:37 AM

ದಕ್ಷಿಣ ಭಾರತದ ಡಬಲ್ ಡೆಕ್ಕರ್ (ರೋಡ್-ಕಮ್-ರೈಲು) ಮೇಲ್ಸೇತುವೆ ಲೋಕಾರ್ಪಣೆಗೊಂಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಳೆದವಾರ ಬೆಂಗಳೂರಿನ (Bengaluru) ರಾಗಿಗುಡ್ಡ ಮೆಟ್ರೋ ಸ್ಟೇಷನ್ ಬಳಿ ಡಬಲ್ ಡೆಕ್ಕರ್ ಫ್ಲೈಓವರ್​​ನಲ್ಲಿ (Double Decker Flyover) ಕಾರು ಡ್ರೈವ್​ ಮಾಡಿಕೊಂಡು ಹೋಗುವ ಮೂಲಕ ಸಂಚಾರಕ್ಕೆ ಚಾಲನೆ ನೀಡಿದ್ದರು. ಈ ಡಬಲ್ ಡೆಕ್ಕರ್ ಫ್ಲೈಓವರ್​​ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ (B. Dayananda) ಅವರು ಬೈಕ್ ಚಲಾಯಿಸಿದರು. ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್​​ವರೆಗೆ ರಾಯಲ್ ಎನ್ ಫೀಲ್ಡ್​​ ಬೈಕ್ ಚಲಾಯಿಸಿದರು. ಬೈಕ್​ ಚಾಲನೆಯ ಅನುಭವವನ್ನು ಸಾಮಾಜಿಕ ಮಾಧ್ಯಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದು, “ಅತ್ಯಂತ ಸುಗಮ ಮತ್ತು ಸುಲಲಿತ ಪ್ರಯಾಣ” ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿರುವ ದಕ್ಷಿಣ ಭಾರತದ ಫಸ್ಟ್ ಡಬಲ್ ಡೆಕ್ಕರ್ ಫ್ಲೈಓವರ್ ಲೋಕಾರ್ಪಣೆ, ಇದರ ವಿಶೇಷತೆಗಳೇನು?

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 am, Mon, 22 July 24

Follow us
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ