ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು ನೋಡಿ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ನೀಡಿರುವ ದೂರಿನ ಆಧಾರದಲ್ಲಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ದಯಾನಂದ್ ಹೇಳಿದ್ದೇನೆಂಬುದನ್ನು ಇಲ್ಲಿ ನೋಡಿ.

ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು ನೋಡಿ
| Updated By: ಗಣಪತಿ ಶರ್ಮ

Updated on: Oct 04, 2024 | 11:38 AM

ಬೆಂಗಳೂರು, ಅಕ್ಟೋಬರ್ 4: ಉದ್ಯಮಿ ವಿಜಯ್ ಟಾಟಾ ಎಂಬವರು ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗುವುದು ಎಂದಿದ್ದಾರೆ.​

ಪೊಲೀಸ್ ಸಿಬ್ಬಂದಿಗೆ ಎಚ್ಚರಿಕೆ

ಏತನ್ಮಧ್ಯೆ ವರ್ಗಾವಣೆ ವಿಚಾರವಾಗಿ ಪೊಲೀಸ್ ಸಿಬ್ಬಂದಿಗೆ ಕಮಿಷನರ್​ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಆಡುಗೋಡಿ ಸಿಎಆರ್ ಮೈದಾನದಲ್ಲಿ ನಡೆದ ಮಾಸಿಕ ಸೇವಾ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರ್ಗಾವಣೆ ವಿಚಾರವಾಗಿ ಸಾಕಷ್ಟು ಸಿಬ್ಬಂದಿ ಕಚೇರಿಗೆ ಬರುತ್ತಿದ್ದಾರೆ. ಸರಿಯಾದ ಸಮಯದಲ್ಲಿ ನಾವೇ ವರ್ಗಾವಣೆ ಮಾಡುತ್ತೇವೆ. ಪ್ರತಿದಿನ‌ ಸಿಬ್ಬಂದಿ ಬರುವುದರಿಂದ ಇದೇ ಕೆಲಸವಾಗಿಬಿಡುತ್ತದೆ. ಇದನ್ನು ಪೊಲೀಸ್​ ಸಿಬ್ಬಂದಿ ಗಂಭೀರವಾಗಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ