ಕರಾವಳಿ: ಕಗ್ಗೊಲೆಗಳ ಮಧ್ಯೆ ಕಾನೂನು ಸುವ್ಯವಸ್ಥೆ ಹೇಗೆ? -TV 9 Kannada Digital Live
ದಕ್ಷಿಣ ಕನ್ನಡದಲ್ಲಿ ಮತ್ತೆ ನೆತ್ತರಿನ ಕೋಡಿ ಹರಿದಿದೆ. ಅಶಾಂತಿಯಿಂದ ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಮತ್ತೆ ನಲುಗುತ್ತಿದೆ. ಈ ಕುರಿತಾದ ಚರ್ಚೆ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ ಮಧ್ಯಾಹ್ನ 3.30 ಕ್ಕೆ
ಕರಾವಳಿ: ಕಗ್ಗೊಲೆಗಳ ಮಧ್ಯೆ ಕಾನೂನು ಸುವ್ಯವಸ್ಥೆ ಹೇಗೆ? – ದಕ್ಷಿಣ ಕನ್ನಡದಲ್ಲಿ ಮತ್ತೆ ನೆತ್ತರಿನ ಕೋಡಿ ಹರಿದಿದೆ. ಅಶಾಂತಿಯಿಂದ ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಮತ್ತೆ ನಲುಗುತ್ತಿದೆ. ಈ ಕುರಿತಾದ ಚರ್ಚೆಯನ್ನು ಆ್ಯಂಕರ್ ಚಂದ್ರಮೋಹನ್ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. (TV 9 Kannada Digital Live)
Published on: Jul 29, 2022 03:37 PM
Latest Videos

ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!

ಕೆಎಸ್ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ

ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್

ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್ಗೆ ಬರಲ್ಲ ಎಂದ ನಟಿ?
