ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಬಿಜೆಪಿ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ

ಗುತ್ತಿದಾರನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಬಿಜೆಪಿ ಹಾಗೂ ಎನ್​​ಡಿಎ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗ ದಲಿತರ ಮೇಲೆ ದೌರ್ಜನ್ಯ ಮಾಡುತ್ತಿದ್ದರೂ ಎನ್​ಡಿಎ ನಾಯಕರಿಗೆ ಕಾಣುತ್ತಿಲ್ಲವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಬಿಜೆಪಿ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ
|

Updated on: Sep 14, 2024 | 11:48 AM

ಬೆಂಗಳೂರು, ಸೆಪ್ಟೆಂಬರ್​ 14: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ಉಲ್ಲೇಖಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದೆಡೆ ಬಿಜೆಪಿಯವರು ಸಂಸ್ಕೃತಿಯ ಪಾಠ ಮಾಡುತ್ತಾರೆ. ನೈತಿಕತೆ ಎನ್ನುತ್ತಾರೆ. ಮತ್ತೊಂದು ಕಡೆ ‘ರಾಮ ರಾಮ’ ಎಂದು ಜಪ ಮಾಡುತ್ತಾರೆ. ಆದರೆ, ಅದೇ ಬಿಜೆಪಿಯವರು ತಾಯಂದಿರನ್ನೇ ಮಂಚಕಕ್ಕೆ ಕರೆಯುವ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ