AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್​ ಕಾರ್ಯಕರ್ತರು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್​ ಕಾರ್ಯಕರ್ತರು

ಪ್ರಸನ್ನ ಗಾಂವ್ಕರ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 08, 2024 | 3:17 PM

ರಾಜ್ಯಕ್ಕೆ ತೆರಿಗೆ ಅನ್ಯಾಯ ಖಂಡಿಸಿ ಈಗಾಗಲೇ ದೆಹಲಿಯ ಜಂತರ್ ಮಂತರ್​ನಲ್ಲಿ (Jantar Mantar) ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನಲೆ ಇಂದು(ಫೆ.08) ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ನುಗಿದ್ದು, ನಿರ್ಮಲಾ ಸೀತಾರಾಮನ್(Nirmala Sitharaman) ನಾಮಫಲಕಕ್ಕೆ ಎನ್​ಎಸ್​ಯುಐ (NSUI)  ಕಾರ್ಯಕರ್ತರು ಮಸಿ ಬಳಿದಿದ್ದಾರೆ.

ಬೆಂಗಳೂರು, ಫೆ.08: ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ನುಗಿದ್ದು, ನಿರ್ಮಲಾ ಸೀತಾರಾಮನ್(Nirmala Sitharaman) ನಾಮಫಲಕಕ್ಕೆ ಎನ್​ಎಸ್​ಯುಐ (NSUI)  ಕಾರ್ಯಕರ್ತರು ಮಸಿ ಬಳಿದಿದ್ದಾರೆ. ರಾಜ್ಯಕ್ಕೆ ತೆರಿಗೆ ಅನ್ಯಾಯ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು  ಮಸಿ ಬಳಿದ ಹಿನ್ನೆಲೆಯಲ್ಲಿ NSUI ಕಾರ್ಯಕರ್ತರಾದ ಸೂರಜ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಎಮಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Feb 08, 2024 03:14 PM