ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ದಾವಣಗೆರೆ ಬೈಎಲೆಕ್ಷನ್ ನಲ್ಲಿ ಗೆಲ್ಲಲ್ಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವ, ಶಾಸಕರು, ವಿಧಾನಪರಿಷತ್ ಸದಸ್ಯರು ಮತಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ವಿಪಕ್ಷ ಬಿಜೆಪಿ, ಆಡಳಿರೂಢ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ ಅವರನ್ನ ಸೋಲಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈ ನಡುವೆ ಬಿಜೆಪಿ ಶಾಸಕ ಶ್ರೀರಾಮುಲು ಅವರು ಇಂದು (ಏಪ್ರಿಲ್ 03) ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಸಮರ್ಥನನ್ನು ಸೋಲಿಸಲು ಕಾಂಗ್ರೆಸ್ನಲ್ಲೇ ಷಡ್ಯಂತ್ರ ನಡೆದಿದೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.
ದಾವಣಗೆರೆ, (ಏಪ್ರಿಲ್ 03): ಶಾಮನೂರು ಶಿವಶಂಕರಪ್ಪನವರು ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election )ಎದುರಾಗಿದ್ದು, ಕಾಂಗ್ರೆಸ್ (Congress) ಹಾಗೂ ಬಿಜೆಪಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಅದರಲ್ಲೂ ಈ ಬೈಎಲೆಕ್ಷನ್ ನಲ್ಲಿ ಗೆಲ್ಲಲ್ಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವ, ಶಾಸಕರು, ವಿಧಾನಪರಿಷತ್ ಸದಸ್ಯರು ಮತಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ವಿಪಕ್ಷ ಬಿಜೆಪಿ, ಆಡಳಿರೂಢ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ ಅವರನ್ನ ಸೋಲಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈ ನಡುವೆ ಬಿಜೆಪಿ ಶಾಸಕ ಶ್ರೀರಾಮುಲು ಅವರು ಇಂದು (ಏಪ್ರಿಲ್ 03) ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಸಮರ್ಥನನ್ನು ಸೋಲಿಸಲು ಕಾಂಗ್ರೆಸ್ನಲ್ಲೇ ಷಡ್ಯಂತ್ರ ನಡೆದಿದೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
