ಹಿಂದೆ ಭಾರತವನ್ನು ಒಡೆದವರು ಈಗ ಜೋಡಿಸುವ ಪ್ರಯತ್ನ ಮಾಡುತ್ತಿದ್ದಾರೆ!: ಕೆ ಎಸ್ ಈಶ್ವರಪ್ಪ
ಈಶ್ವರಪ್ಪನವರು, ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ಭಾರತವನ್ನು ಇಬ್ಭಾಗ ಮಾಡಿದ್ದ ಕಾಂಗ್ರೆಸ್ ಈಗ ಅದನ್ನು ಜೋಡಿಸುವ ಪ್ರಯತ್ನಕ್ಕಿಳಿದಿರುವುದು ಸಂತೋಷದ ಸಂಗತಿ ಅಂತ ವ್ಯಂಗ್ಯವಾಗಿ ಹೇಳಿದರು.
ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ನೇತೃತ್ವದಲ್ಲಿ ಬುಧವಾರದಿಂದ ಆರಂಭಗೊಂಡಿರುವ ಭಾರತ್ ಜೋಡೋ (Bharat Jodo) ಯಾತ್ರೆಯನ್ನು ಬಿಜೆಪಿ ಶಾಸಕ ಕೆ ಎಸ್ ಈಶ್ವರಪ್ಪ (KS Eshwarappa) ಲೇವಡಿ ಮಾಡಿದ್ದಾರೆ. ಗುರುವಾರ ಶಿವಮೊಗ್ಗದಲ್ಲಿ ಮಾದ್ಯಮದವರೊಂದಿಗೆ ಮಾತಾಡಿದ ಈಶ್ವರಪ್ಪನವರು, ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ಭಾರತವನ್ನು ಇಬ್ಭಾಗ ಮಾಡಿದ್ದ ಕಾಂಗ್ರೆಸ್ ಈಗ ಅದನ್ನು ಜೋಡಿಸುವ ಪ್ರಯತ್ನಕ್ಕಿಳಿದಿರುವುದು ಸಂತೋಷದ ಸಂಗತಿ ಅಂತ ವ್ಯಂಗ್ಯವಾಗಿ ಹೇಳಿದರು.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

