AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಭೆ ಬಳಿಕ ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ  ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು

ಸಭೆ ಬಳಿಕ ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು

ರಮೇಶ್ ಬಿ. ಜವಳಗೇರಾ
|

Updated on: Jul 30, 2026 | 9:33 PM

Share

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು (ಜುಲೈ 30) ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆ ಸಭೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಕೆಸಿ ವೇಣುಗೋಪಾಲ್, ಸುರ್ಜೆವಾಲ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಿದ್ದು, ನೂತನ ಸಚಿವರ ಪಟ್ಟಿ ಬಗ್ಗೆ ಚರ್ಚಿಸಿದ್ದು, ಇದೀಗ ರಾಜ್ಯ ನಾಯಕರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಇನ್ನು ಸಭೆ ಬಳಿಕ ವೇಣುಗೋಪಾಲ್ ಹಾಗೂ ಸುರ್ಜೆವಾಲ ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ.

ನವದೆಹಲಿ, (ಜುಲೈ 30): ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು (ಜುಲೈ 30) ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆ ಸಭೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಕೆಸಿ ವೇಣುಗೋಪಾಲ್, ಸುರ್ಜೆವಾಲ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಿದ್ದು, ನೂತನ ಸಚಿವರ ಪಟ್ಟಿ ಬಗ್ಗೆ ಚರ್ಚಿಸಿದ್ದು, ಇದೀಗ ರಾಜ್ಯ ನಾಯಕರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಇನ್ನು ಸಭೆ ಬಳಿಕ ವೇಣುಗೋಪಾಲ್ ಹಾಗೂ ಸುರ್ಜೆವಾಲ ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us