ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ -ಮೈಸೂರು ಗ್ಯಾಂಗ್ ರೇಪ್ ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತು

Mysuru Gangrape: ಆಕೆ ಒಬ್ಬ ಎಂಬಿಎ  ಸ್ಟೂಡೆಂಟ್ ಆಗಿದ್ದುಕೊಂಡು ಅಷ್ಟೊತ್ತರಲ್ಲಿ ಯಾಕೆ ಬಂದಿದ್ಳು ಅಂತ ನನಗೆ ಗೊತ್ತಿಲ್ಲ. ಅದು ತಪ್ಪು ಕೂಡಾ ಎಂದು ಮಹಿಳಾ  ಆಯೋಗದ ಮಾಜಿ ಅಧ್ಯಕ್ಷೆ,ಕಾಂಗ್ರೆಸ್ ನಾಯಕಿ ಮಂಜುಳಾ  ಮಾನಸ ಹೇಳಿದ್ದಾರೆ

ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ -ಮೈಸೂರು  ಗ್ಯಾಂಗ್ ರೇಪ್  ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತು
| Updated By: ಸಾಧು ಶ್ರೀನಾಥ್​

Updated on:Aug 27, 2021 | 11:46 AM

ಮೈಸೂರು:  ‘ಈ ಸಂದರ್ಭದಲ್ಲಿ ಆ ಹೆಣ್ಮಗಳಿಗೂ… ನನಗೆ ಅಸಹ್ಯ ಅನಿಸುತ್ತೆ ಎಂಬಿಎ ಸ್ಟೂಡೆಂಟ್ ಆಗಿದ್ದುಕೊಂಡು ಅಷ್ಟೊತ್ತರಲ್ಲಿ ಯಾಕೆ ಬಂದಿದ್ಳು ಅಂತ ನನಗೆ ಗೊತ್ತಿಲ್ಲ. ಅದು ತಪ್ಪು ಕೂಡಾ ಆದರೂ ಈ ತರ ಒಂದು  ಹೀನ ಕೃತ್ಯ ಆಗಿರುವ ಸಂದರ್ಭದಲ್ಲಿ ಗ್ಯಾಂಗ್ ರೇಪ್  ಆಗಿರುವ ಸಂದರ್ಭದಲ್ಲಿ ನಿನ್ನೆ ಆಗಿರುವ ಘಟನೆಗೆ ಸಂಬಂಧಪಟ್ಟಂತೆ ಬೆಳಗ್ಗೆ ಕಂಪ್ಲೇಂಟ್  ಆದರೂ ಈಗಾಗಲೇ ಮೂರು  ಗಂಟೆ ಆಗಿದೆ. ಈಗ ಸ್ಪಾಟ್ ಗೆ ಪೊಲೀಸ್ ನವರು ಬಂದಿದ್ದಾರೆ  ಅಂದರೆ ಗೊತ್ತಿಲ್ಲ ಅದರ ಹಿನ್ನಲೆ ಏನು  ಅಂತ. – ಮೈಸೂರು ಗ್ಯಾಂಗ್ ರೇಪ್  ಬಗ್ಗೆ  ಮಹಿಳಾ  ಆಯೋಗದ ಮಾಜಿ ಅಧ್ಯಕ್ಷೆ,ಕಾಂಗ್ರೆಸ್ ನಾಯಕಿ ಮಂಜುಳಾ  ಮಾನಸ ಹೇಳಿದ ಮಾತುಗಳಿವು.

ಗ್ಯಾಂಗ್  ರೇಪ್ ನಡೆದ ಸ್ಥಳಕ್ಕೆ ಮಂಜುಳಾ  ಮಾನಸ  ಭೇಟಿ ನೀಡಿದ ನಂತರ  ಈ  ಮಾತುಗಳನ್ನಾಡಿದ್ದಾರೆ.

Published On - 11:34 am, Fri, 27 August 21

Follow us
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!