AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಶಿವಮೊಗ್ಗದಲ್ಲಿ ವೇದಿಕೆಯ ಮೇಲೆ ಶಿವರಾಜ್ ಕುಮಾರ್​ರನ್ನು ಆತ್ಮೀಯವಾಗಿ ತಬ್ಬಿಕೊಂಡ ರಾಹುಲ್ ಗಾಂಧಿ

Karnataka Assembly Polls: ಶಿವಮೊಗ್ಗದಲ್ಲಿ ವೇದಿಕೆಯ ಮೇಲೆ ಶಿವರಾಜ್ ಕುಮಾರ್​ರನ್ನು ಆತ್ಮೀಯವಾಗಿ ತಬ್ಬಿಕೊಂಡ ರಾಹುಲ್ ಗಾಂಧಿ

ಅರುಣ್​ ಕುಮಾರ್​ ಬೆಳ್ಳಿ
|

Updated on: May 02, 2023 | 2:49 PM

Share

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ರಾಹುಲ್ ಗಾಂಧಿ ಶಿವಮೊಗ್ಗಗೆ ಆಗಮಿಸಿದಾಗ ವೇದಿಕೆಯ ಮೇಲೆ ಗೀತಾ ಶಿವರಾಜ್ ಕುಮಾರ್ ಜೊತೆ ಪತಿ ಶಿವರಾಜ್ ಕುಮಾರ್ ಕೂಡ ಇದ್ದರು

ಶಿವಮೊಗ್ಗ: ಕನ್ನಡದ ಜನಪ್ರಿಯ ನಟ ಶಿವರಾಜ್ ಕುಮಾರ್ (Shivarajkumar) ಕಾಂಗ್ರೆಸ್ ಪರ ಪ್ರಚಾರಕ್ಕೆ ಅಗಮಿಸಿರುವುದು ಪಕ್ಷದ ನಾಯಕ ರಾಹುಲ್ ಗಾಂಧಿಗೆ (Rahul Gandhi) ಅತೀವ ಸಂತಸ ನೀಡಿದೆ. ಶಿವಮೊಗ್ಗದಲ್ಲಿ (Shivamogga) ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ರಾಹುಲ್ ಗಾಂಧಿ ಆಗಮಿಸಿದಾಗ ವೇದಿಕೆಯ ಮೇಲೆ ಮೊನೆಯಷ್ಟೇ ಕಾಂಗ್ರೆಸ್ ಪಕ್ಷ ಸೇರಿದ ಗೀತಾ ಶಿವರಾಜ್ ಕುಮಾರ್ ಜೊತೆ ಪತಿ ಶಿವರಾಜ್ ಕುಮಾರ್ ಕೂಡ ಇದ್ದರು. ಕಾಂಗ್ರೆಸ್ ನಾಯಕ ಮತ್ತು ಗೀತಾ ಅವರ ಸಹೋದರ ಮಧು ಬಂಗಾರಪ್ಪ ಶಿವರಾಜ್ ಕುಮಾರರನ್ನು ರಾಹುಲ್ ಗೆ ಪರಿಚಯಿಸಿದಾಗ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡರು. ನಂತರ ರಾಹುಲ್ ನಟನೊಂದಿಗೆ ಸ್ವಲ್ಪ ಹೊತ್ತು ಮಾತಾಡಿ ಭಾಷಣ ಮಾಡಲು ಹೋದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ