ಬೆಂಗಳೂರು: ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ನಾಯಕ ಸಿಟಿ ರವಿ, ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆಯುವ ಮೂಲಕ ಸರ್ಕಾರ ದೊಡ್ಡ ಪ್ರಮಾದವೆಸಗಿದೆ, ಪೊಲೀಸ್ ಸ್ಟೇಶನ್ ಬೆಂಕಿ ಹಚ್ಚಿದ ಮತ್ತು ಪೊಲೀಸರು ಗಾಯಗೊಂಡ ಪ್ರಕರಣವು ಗಂಭೀರ ಸ್ವರೂಪದ್ದ್ದು, ದುಷ್ಕರ್ಮಿಗಳು ಆಂಜನೇಯ ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ, ಅವರಿಗೆ ಜಾಮೀನು ಕೊಡಬಾರದೆಂದು ಸರ್ವೋಚ್ಛ ನ್ಯಾಯಾಲಯ ಹೇಳಿತ್ತು ಎಂದರು. ಕಾಂಗ್ರೆಸ್ ನಾಯಕರಿಗೆ ಕೈಯಲ್ಲಿ ಭಾರತದ ಸಂವಿಧಾನ ಹಿಡಿಯುವ ನೈತಿಕ ಅಧಿಕಾರವಿಲ್ಲ ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿದ್ದರಾಮಯ್ಯರನ್ನ ಒಂದು ನಟೋರಿಯಸ್ ಗ್ಯಾಂಗ್ ಖೆಡ್ಡಾಗೆ ಕೆಡವಿದೆ: ಹೊಸ ಬಾಂಬ್ ಸಿಡಿಸಿದ ಸಿಟಿ ರವಿ