AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ

ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ

ಪ್ರಸನ್ನ ಹೆಗಡೆ
|

Updated on:Jun 18, 2026 | 7:33 PM

Share

ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್​ ನಾಯಕರ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಸೇರಿ ಪಕ್ಷದ ನಾಯಕರು ಭಾಗಿಯಾಗಿದ್ದಾರೆ

ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್​ ನಾಯಕರ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಸೇರಿ ಪಕ್ಷದ ನಾಯಕರು ಭಾಗಿಯಾಗಿದ್ದಾರೆ. ವಿಧಾನಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್​ನ ಐವರು ಅಭ್ಯರ್ಥಿಗಳು ಗೆದ್ದಿದ್ದು, ಪ್ರಥಮ ಸುತ್ತಿನ ಮತಗಳಲ್ಲೇ ಎಲ್ಲಾ ಅಭ್ಯರ್ಥಿಗಳು ವಿಜಯ ಕಂಡಿರುವ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 18, 2026 07:30 PM

Follow Us