AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ನಾಯಕರು ಮಹಾತ್ಮಾ ಗಾಂಧಿ ಪ್ರತಿಮೆ ಕೆಳಗೆ ಕೂತು ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ಪ್ರತಿಭಟನೆ ನಡೆಸಿದರು

ಸಿದ್ದರಾಮಯ್ಯ, ಡಿಕೆ ಶಿವಕುಮಾರ, ಬಕೆ ಹರಿಪ್ರಸಾದ ಅವರಲ್ಲದೆ ಇನ್ನೂ ಹಲವಾರು ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕಾಂಗ್ರೆಸ್ ನಾಯಕರು ಮಹಾತ್ಮಾ ಗಾಂಧಿ ಪ್ರತಿಮೆ ಕೆಳಗೆ ಕೂತು ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ಪ್ರತಿಭಟನೆ ನಡೆಸಿದರು
ಪ್ರತಿಭಡನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Jun 09, 2022 | 4:26 PM

Share

ಬೆಂಗಳೂರು:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನಾಯಕರು ಗುರುವಾರದಂದು ವಿಧಾನ ಸೌಧ ಆವರಣದಲ್ಲಿರುವ ಮಹಾತ್ಮಾ ಗಾಂಧಿ (Mahatma Gandhi) ಪ್ರತಿಮೆ ಕೆಳಗಡೆ ಕೂತು; ಪರಿಷ್ಕೃತ ಪಠ್ತಪುಸ್ತಕಗಳಲ್ಲಿ ಭಗತ್ ಸಿಂಗ್, ಕುವೆಂಪು, ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾರಾಯಣ ಗುರು ಮೊದಲಾದ ಮಹಾನುಭಾವರಿಗೆ ಅವಮಾನ ಮಾಡಿದ ಪರಿಷ್ಕರಣ ಸಮಿತಿ (revision committee) ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ, ಬಕೆ ಹರಿಪ್ರಸಾದ ಅವರಲ್ಲದೆ ಇನ್ನೂ ಹಲವಾರು ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ