ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ ಟೋಲ್​ ಸಂಗ್ರಹಕ್ಕೆ ಭಾರೀ ವಿರೋಧ, ಟೋಲ್​ ಧ್ವಂಸ ಎಚ್ಚರಿಕೆ

ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಮಾ.13 ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದರು. ಇಂದಿನಿಂದ ಟೋಲ್​ ಸಂಗ್ರಹ ಪ್ರಾರಂಭವಾಗಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಮತ್ತು ಕನ್ನಡಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ ಟೋಲ್​ ಸಂಗ್ರಹಕ್ಕೆ ಭಾರೀ ವಿರೋಧ, ಟೋಲ್​ ಧ್ವಂಸ ಎಚ್ಚರಿಕೆ
|

Updated on:Mar 14, 2023 | 10:26 AM

ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಮಾ.13 ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದರು. ಇಂದಿನಿಂದ ಟೋಲ್​ ಸಂಗ್ರಹ ಪ್ರಾರಂಭವಾಗಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ಮಾಡುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಹಾಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿಯ ಟೋಲ್ ಪ್ಲಾಜಾ ಎದುರು ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್​ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಿದ್ದಾರೆ. ಸದ್ಯ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್​ನಲ್ಲಿ ಕರೆದೊಯ್ದಿದ್ದಾರೆ.

Published On - 10:24 am, Tue, 14 March 23

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ