ಹಾವೇರಿಯಲ್ಲಿ ಮೋಡ ಬಿತ್ತನೆಗೆ ತೀರ್ಮಾನ: 1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ ಪ್ರಕಾಶ್ ಕೋಳಿವಾಡ
ಮುಂಗಾರು ಮಳೆ ಕೊರತೆಯ ಪರಿಣಾಮ ರಾಜ್ಯದಲ್ಲಿ ಸ್ಪಷ್ಟವಾಗಿ ಗೋಚರಿಸಲಾರಂಭಿಸಿದೆ. ಈ ಹೊತ್ತಿಗಾಗಲೇ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರಬೇಕಿದ್ದ ರೈತರು, ಆಗಸ ನೋಡುತ್ತ ಕುಳಿತಿದ್ದಾರೆ. ಬಿತ್ತನೆ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬಿತ್ತನೆ ಪ್ರಮಾಣವು ವಾಡಿಕೆಯ ಕಾಲು ಭಾಗವನ್ನೂ ದಾಟಿಲ್ಲ. ಹೀಗಾಗಿ ಈ ಬಾರಿ ಬರಗಾಲ ಆತಂಕ ಮನೆ ಮಾಡಿದೆ. ಇನ್ನೊಂದೆಡೆ ಹಾವೇರಿಯಲ್ಲಿ ಮಳೆಗಾಗಿ ಮೋಡ ಬಿತ್ತನೆಗೆ ಜಿಲ್ಲೆಯ ಶಾಸಕರು ಮುಂದಾಗಿದ್ದಾರೆ. ಹೌದು...ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ಸೇರಿಕೊಂಡು ಸ್ವಂತ ಹಣದಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಮಾಡಲು ತಿರ್ಮಾನಿಸಿದ್ದಾರೆ. ಹಾಗಾದ್ರೆ, ಮೋಡ ಬಿತ್ತನೆ ಹೇಗೆ? ಎಷ್ಟು ಹಣ ಖರ್ಚಾಗುತ್ತೆ ಎನ್ನುವುದನ್ನು ಶಾಸಕ ಪ್ರಕಾಶ್ ಕೋಳಿವಾಡ ಮಾಹಿತಿ ಹಂಚಿಕೊಂಡಿದ್ದಾರೆ.
ಹಾವೇರಿ, (ಜುಲೈ 03): ಮುಂಗಾರು ಮಳೆ ಕೊರತೆಯ ಪರಿಣಾಮ ರಾಜ್ಯದಲ್ಲಿ ಸ್ಪಷ್ಟವಾಗಿ ಗೋಚರಿಸಲಾರಂಭಿಸಿದೆ. ಈ ಹೊತ್ತಿಗಾಗಲೇ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರಬೇಕಿದ್ದ ರೈತರು, ಆಗಸ ನೋಡುತ್ತ ಕುಳಿತಿದ್ದಾರೆ. ಬಿತ್ತನೆ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬಿತ್ತನೆ ಪ್ರಮಾಣವು ವಾಡಿಕೆಯ ಕಾಲು ಭಾಗವನ್ನೂ ದಾಟಿಲ್ಲ. ಹೀಗಾಗಿ ಈ ಬಾರಿ ಬರಗಾಲ ಆತಂಕ ಮನೆ ಮಾಡಿದೆ. ಇನ್ನೊಂದೆಡೆ ಹಾವೇರಿಯಲ್ಲಿ ಮಳೆಗಾಗಿ ಮೋಡ ಬಿತ್ತನೆಗೆ ಜಿಲ್ಲೆಯ ಶಾಸಕರು ಮುಂದಾಗಿದ್ದಾರೆ. ಹೌದು…ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ಸೇರಿಕೊಂಡು ಸ್ವಂತ ಹಣದಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಮಾಡಲು ತಿರ್ಮಾನಿಸಿದ್ದಾರೆ. ಹಾಗಾದ್ರೆ, ಮೋಡ ಬಿತ್ತನೆ ಹೇಗೆ? ಎಷ್ಟು ಹಣ ಖರ್ಚಾಗುತ್ತೆ ಎನ್ನುವುದನ್ನು ಶಾಸಕ ಪ್ರಕಾಶ್ ಕೋಳಿವಾಡ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್ಐಆರ್ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್ ದ್ರಾವಿಡ್ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ

