AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್

ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್

ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Mar 02, 2026 | 7:03 PM

Share

ಕಾಂಗ್ರೆಸ್ ಶಾಸಕರು ಹಾಗೂ ಸಚಿವ ನಡುವೆ ಹೊಂದಾಣಿಕೆ ಇಲ್ಲ. ಈ ಸಂಬಂಧ ಶಾಸಕರೇ ಕೆಲ ಸಚಿವರ ಮೇಲೆ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದರು. ಸಚಿವರು ಕೈಗೆ ಸಿಗಲ್ಲ. ಫೋನ್ ಮಾಡಿದ್ರೆ ರಿಸಿವ್ ಮಾಡಲ್ಲ ಅಂತೆಲ್ಲಾ ಆರೋಪಗಳನ್ನು ಮಾಡಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಚಿವ ಮಾಂಕಾಳ್ ವೈದ್ಯ ವಿರುದ್ಧದವೇ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗರಂ ಆಗಿದ್ದು, ಕೋಪಗೊಂಡು ಕೆಡಿಪಿ ಸಭೆಯಿಂದಲೇ ಹೊರ ನಡೆದಿದ್ದಾರೆ.

ಕಾರವಾರ, (ಮಾರ್ಚ್ 02): ಕಾಂಗ್ರೆಸ್ ಶಾಸಕರು ಹಾಗೂ ಸಚಿವ ನಡುವೆ ಹೊಂದಾಣಿಕೆ ಇಲ್ಲ. ಈ ಸಂಬಂಧ ಶಾಸಕರೇ ಕೆಲ ಸಚಿವರ ಮೇಲೆ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದರು. ಸಚಿವರು ಕೈಗೆ ಸಿಗಲ್ಲ. ಫೋನ್ ಮಾಡಿದ್ರೆ ರಿಸಿವ್ ಮಾಡಲ್ಲ ಅಂತೆಲ್ಲಾ ಆರೋಪಗಳನ್ನು ಮಾಡಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಚಿವ ಮಾಂಕಾಳ್ ವೈದ್ಯ ವಿರುದ್ಧದವೇ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗರಂ ಆಗಿದ್ದು, ಕೋಪಗೊಂಡು ಕೆಡಿಪಿ ಸಭೆಯಿಂದಲೇ ಹೊರ ನಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More